<p><strong>ಬಾಗೇಪಲ್ಲಿ</strong>: ಬಾಗಲಕೋಟೆ ಜಿಲ್ಲೆಯ ಬಾದಾಮಿಯ ತಾಲ್ಲೂಕಿನ ನ್ಯಾಯಾಲಯದಲ್ಲಿ ವಕೀಲರನ್ನು ಬಂಧಿಸುವಂತೆ ಸೂಚನೆ ನೀಡಿರುವ ಕ್ರಮ ಖಂಡಿಸಿ ಬಾಗೇಪಲ್ಲಿ ಸಿವಿಲ್ ನ್ಯಾಯಾಲಯದ ಕಲಾಪಗಳಿಂದ ವಕೀಲರು ಶುಕ್ರವಾರ ದೂರು ಉಳಿದರು.</p>.<p>ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ.ನಂಜುಂಡಪ್ಪ ಮಾತನಾಡಿ, ಬಾದಾಮಿ ತಾಲ್ಲೂಕಿನ ವಕೀಲರ ಸಂಘದ ಸದಸ್ಯ ಮಲ್ಲಾಪುರ ಅವರು ತೆರೆದ ನ್ಯಾಯಾಲಯದಲ್ಲಿ ಪ್ರಕರಣ ಸಲ್ಲಿಸಿದಾಗ, ಬಾದಾಮಿ ಪ್ರಧಾನ ನ್ಯಾಯಾಧೀಶ ಸಂಜೀವಕುಮಾರ್ ಪಹಾಚೆಪುರ್ ಅವರು ವಕೀಲರ ಬಂಧನಕ್ಕೆ ಸೂಚಿಸಿರುವುದು ಖಂಡನೀಯ ಎಂದರು.</p>.<p>ವಕೀಲರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಖಂಡಿಸಿ, ಸಹೊದ್ಯೋಗಿ ವಕೀಲರನ್ನು ಬೆಂಬಲಿಸಿ ತಾಲ್ಲೂಕು ವಕೀಲರ ಸಂಘ ತೀರ್ಮಾನಿಸಿದೆ. ಇದರಿಂದ ಒಂದು ದಿನದ ಕಾಲ ಪಟ್ಟಣದ ನ್ಯಾಯಾಲಯದ ಕಾರ್ಯ ಕಲಾಪಗಳಿಂದ ದೂರ ಉಳಿಯಲಾಗಿದೆ ಎಂದು ತಿಳಿಸಿದರು.</p>.<p>ಸಹಾಯಕ ಸರ್ಕಾರಿ ಅಭಿಯೋಜಕ ಸಿ.ಎನ್.ಚಿನ್ನಸ್ವಾಮಿ, ವಕೀಲರಾದ ಕರುಣಾಸಾಗರರೆಡ್ಡಿ, ಅಲ್ಲಾಬಕಾಷ್, ಮುಸ್ತಾಕ್ಅಹಮದ್, ಜಯಪ್ಪ, ನಾರಾಯಣ, ರವಿ, ವಿ.ನಾರಾಯಣ, ಲಕ್ಷ್ಮಣರೆಡ್ಡಿ, ನಾಗಭೂಷಣ್ನಾಯಕ್, ಬಾಲುನಾಯಕ್, ಸತೀಶ್, ಶ್ರೀನಿವಾಸ್, ಅರುಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ</strong>: ಬಾಗಲಕೋಟೆ ಜಿಲ್ಲೆಯ ಬಾದಾಮಿಯ ತಾಲ್ಲೂಕಿನ ನ್ಯಾಯಾಲಯದಲ್ಲಿ ವಕೀಲರನ್ನು ಬಂಧಿಸುವಂತೆ ಸೂಚನೆ ನೀಡಿರುವ ಕ್ರಮ ಖಂಡಿಸಿ ಬಾಗೇಪಲ್ಲಿ ಸಿವಿಲ್ ನ್ಯಾಯಾಲಯದ ಕಲಾಪಗಳಿಂದ ವಕೀಲರು ಶುಕ್ರವಾರ ದೂರು ಉಳಿದರು.</p>.<p>ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ.ನಂಜುಂಡಪ್ಪ ಮಾತನಾಡಿ, ಬಾದಾಮಿ ತಾಲ್ಲೂಕಿನ ವಕೀಲರ ಸಂಘದ ಸದಸ್ಯ ಮಲ್ಲಾಪುರ ಅವರು ತೆರೆದ ನ್ಯಾಯಾಲಯದಲ್ಲಿ ಪ್ರಕರಣ ಸಲ್ಲಿಸಿದಾಗ, ಬಾದಾಮಿ ಪ್ರಧಾನ ನ್ಯಾಯಾಧೀಶ ಸಂಜೀವಕುಮಾರ್ ಪಹಾಚೆಪುರ್ ಅವರು ವಕೀಲರ ಬಂಧನಕ್ಕೆ ಸೂಚಿಸಿರುವುದು ಖಂಡನೀಯ ಎಂದರು.</p>.<p>ವಕೀಲರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಖಂಡಿಸಿ, ಸಹೊದ್ಯೋಗಿ ವಕೀಲರನ್ನು ಬೆಂಬಲಿಸಿ ತಾಲ್ಲೂಕು ವಕೀಲರ ಸಂಘ ತೀರ್ಮಾನಿಸಿದೆ. ಇದರಿಂದ ಒಂದು ದಿನದ ಕಾಲ ಪಟ್ಟಣದ ನ್ಯಾಯಾಲಯದ ಕಾರ್ಯ ಕಲಾಪಗಳಿಂದ ದೂರ ಉಳಿಯಲಾಗಿದೆ ಎಂದು ತಿಳಿಸಿದರು.</p>.<p>ಸಹಾಯಕ ಸರ್ಕಾರಿ ಅಭಿಯೋಜಕ ಸಿ.ಎನ್.ಚಿನ್ನಸ್ವಾಮಿ, ವಕೀಲರಾದ ಕರುಣಾಸಾಗರರೆಡ್ಡಿ, ಅಲ್ಲಾಬಕಾಷ್, ಮುಸ್ತಾಕ್ಅಹಮದ್, ಜಯಪ್ಪ, ನಾರಾಯಣ, ರವಿ, ವಿ.ನಾರಾಯಣ, ಲಕ್ಷ್ಮಣರೆಡ್ಡಿ, ನಾಗಭೂಷಣ್ನಾಯಕ್, ಬಾಲುನಾಯಕ್, ಸತೀಶ್, ಶ್ರೀನಿವಾಸ್, ಅರುಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>