ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಯ ತಂಡ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. ಜನ ನಮ್ಮ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಪುರಸ್ಕಾರ ಲಭಿಸಿರುವುದು ಮತ್ತಷ್ಟು ಸೇವೆ ಮಾಡಲು ಸ್ಫೂರ್ತಿ ತಂದಿದೆ
ಡಾ.ನಿತಿನ್ ವೈದ್ಯಾಧಿಕಾರಿ ಮಿಟ್ಟೇಮರಿ
ಗ್ರಾಮೀಣ ಪ್ರದೇಶದ ಜನರಿಗೆ ಚಿಕಿತ್ಸೆ ನೀಡುವುದೇ ನಮ್ಮ ಕಾಯಕ. ದೆಹಲಿಯ ತಂಡದವರು ಪ್ರಾಥಮಿಕ ಕೇಂದ್ರಗಳಲ್ಲಿನ ಆರೋಗ್ಯ ಸೇವೆ ಗುರುತಿಸಿ ಪುರಸ್ಕಾರ ನೀಡಿದೆ