ಪ್ರವಾಸೋದ್ಯಮದ ಆಶಾದಾಯಕ ಬೆಳವಣಿಗೆ
ಪ್ತಿ ಸರ್ಕಾರಗಳು ಸಹ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡುತ್ತಿವೆ. ವಿಶೇಷವಾಗಿ ನಂದಿಗಿರಿಧಾಮವನ್ನು ಕೇಂದ್ರವಾಗಿ ಇಟ್ಟುಕೊಂಡು ಪ್ರವಾಸೋದ್ಯಮ ಉತ್ತೇಜಿಸುವ ನಿಟ್ಟಿನಲ್ಲಿ ಯೋಜನೆಗಳು ರೂಪಿತವಾಗುತ್ತಿದೆ. ಬೆಂಗಳೂರಿಗೆ ಮತ್ತು ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಿಕ್ಕಬಳ್ಳಾಪುರ ಸಮೀಪವಿರುವ ಕಾರಣ ಭವಿಷ್ಯದಲ್ಲಿ ಚಿಕ್ಕಬಳ್ಳಾಪುರದಲ್ಲಿ ಪ್ರವಾಸೋದ್ಯಮವು ಆಶಾದಾಯಕವಾಗಿ ಬೆಳೆಯುವ ಲಕ್ಷಣಗಳು ದಟ್ಟವಾಗಿವೆ.