<p>ಚಿಕ್ಕಮಗಳೂರು ಜಿಲ್ಲೆ. ಪ್ರಕೃತಿ ವಿಸ್ಮಯಗಳ ತವರು. ಸೌಂದರ್ಯದ ರಾಯಭಾರತ್ವವನ್ನು ಗುತ್ತಿಗೆ ಪಡೆದಂತಿರುವ ಊರು. ಪ್ರವಾಸಿಗರ ನೆಚ್ಚಿನ ತಾಣ. ಈ ಜಿಲ್ಲೆಯ ವಿಸ್ಮಯಗಳಲ್ಲಿ ಒಂದು, ಮಳೆಗಾಲದಲ್ಲಿ ಮೋಡಗಳ ನಡುವೆ ಮುಸುಕಿದ್ದು, ಆಗೊಮ್ಮೆ ಈಗೊಮ್ಮೆ ದರ್ಶನ ಕೊಡುವ ರಾಣಿಝರಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>