<p><strong>ಆಲ್ದೂರು</strong>: ಹೋಬಳಿಯ ವ್ಯಾಪ್ತಿಯಲ್ಲಿ ನಿರಂತರ ಗಾಳಿ ಮಳೆಯಿಂದ 15ಕ್ಕೂ ಹೆಚ್ಚು ಮನೆಗಳು ಹಾನಿಯಾಗಿದೆ. ಆಲ್ದೂರು, ಕೆಳಗೂರು, ಸತ್ತಿಹಳ್ಳಿ, ದೊಡ್ಡಮಾಗರವಳ್ಳಿ ಪಂಚಾಯಿತಿ ವ್ಯಾಪ್ತಿಯ ಸಂತ್ರಸ್ತರ ಕುಟುಂಬಗಳಿಗೆ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಕಿಟ್ ವಿತರಿಸಿದರು.</p>.<p>ಶಾಸಕರ ಸೂಚನೆಯ ಮೇರೆಗೆ ತೆರಳಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಡಿತರ ಕಿಟ್ ವಿತರಿಸಿ, ಸಂತ್ರಸ್ತರಿಗೆ ಪರಿಹಾರ ಒದಗಿಸುವ ಭರವಸೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದಾಬಿರ್, ಹೋಬಳಿ ಅಧ್ಯಕ್ಷ ಕೆಳಗೂರು ಪೂರ್ಣೇಶ್ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲ್ದೂರು</strong>: ಹೋಬಳಿಯ ವ್ಯಾಪ್ತಿಯಲ್ಲಿ ನಿರಂತರ ಗಾಳಿ ಮಳೆಯಿಂದ 15ಕ್ಕೂ ಹೆಚ್ಚು ಮನೆಗಳು ಹಾನಿಯಾಗಿದೆ. ಆಲ್ದೂರು, ಕೆಳಗೂರು, ಸತ್ತಿಹಳ್ಳಿ, ದೊಡ್ಡಮಾಗರವಳ್ಳಿ ಪಂಚಾಯಿತಿ ವ್ಯಾಪ್ತಿಯ ಸಂತ್ರಸ್ತರ ಕುಟುಂಬಗಳಿಗೆ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಕಿಟ್ ವಿತರಿಸಿದರು.</p>.<p>ಶಾಸಕರ ಸೂಚನೆಯ ಮೇರೆಗೆ ತೆರಳಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಡಿತರ ಕಿಟ್ ವಿತರಿಸಿ, ಸಂತ್ರಸ್ತರಿಗೆ ಪರಿಹಾರ ಒದಗಿಸುವ ಭರವಸೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದಾಬಿರ್, ಹೋಬಳಿ ಅಧ್ಯಕ್ಷ ಕೆಳಗೂರು ಪೂರ್ಣೇಶ್ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>