<p><strong>ಕಳಸ:</strong> ಬಾಳೆಹೊಳೆ ಸಮೀಪದ ಹೊಳಲು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಪ್ರಕಾಶ್ ಗೌಡ ಮತ್ತು ಹೊ ಲಿನ ಸುದರ್ಶನ್ ಎಂಬುವರ ತೋಟಕ್ಕೆ ನುಗ್ಗಿದ ಆನೆ 50ಕ್ಕೂ ಹೆಚ್ಚು ಅಡಿಕೆ ಗಿಡಗಳು ಮತ್ತು ಕಾಫಿ ಗಿಡಗಳನ್ನು ಮುರಿದು ನಾಶ ಪಡಿಸಿದೆ. </p>.<p>ಭತ್ತದ ನಾಟಿ ಮಾಡಲು ಸಿದ್ಧಪಡಿಸಿದ್ದ ಸಸಿಮಡಿಯ ಮೇಲೆ ಓಡಾಡಿ, ತುಳಿದು ನಾಶಪಡಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಆನೆಯನ್ನು ಕಾಡಿಗಟ್ಟಲು ಸೂಕ್ತ ಕ್ರಮ ವಹಿಸಬೇಕು. ತೋಟ, ಗದ್ದೆ ಸೇರಿಗೆ ಬೆಳೆಹಾನಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಳಸ:</strong> ಬಾಳೆಹೊಳೆ ಸಮೀಪದ ಹೊಳಲು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಪ್ರಕಾಶ್ ಗೌಡ ಮತ್ತು ಹೊ ಲಿನ ಸುದರ್ಶನ್ ಎಂಬುವರ ತೋಟಕ್ಕೆ ನುಗ್ಗಿದ ಆನೆ 50ಕ್ಕೂ ಹೆಚ್ಚು ಅಡಿಕೆ ಗಿಡಗಳು ಮತ್ತು ಕಾಫಿ ಗಿಡಗಳನ್ನು ಮುರಿದು ನಾಶ ಪಡಿಸಿದೆ. </p>.<p>ಭತ್ತದ ನಾಟಿ ಮಾಡಲು ಸಿದ್ಧಪಡಿಸಿದ್ದ ಸಸಿಮಡಿಯ ಮೇಲೆ ಓಡಾಡಿ, ತುಳಿದು ನಾಶಪಡಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಆನೆಯನ್ನು ಕಾಡಿಗಟ್ಟಲು ಸೂಕ್ತ ಕ್ರಮ ವಹಿಸಬೇಕು. ತೋಟ, ಗದ್ದೆ ಸೇರಿಗೆ ಬೆಳೆಹಾನಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>