ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗೂಡ್ಸ್ ವಾಹನ ಪಲ್ಟಿ: ಗಣಪತಿ ತರಲು ಹೋಗುತ್ತಿದ್ದ ಇಬ್ಬರು ಯುವಕರ ಸಾವು

Published : 7 ಸೆಪ್ಟೆಂಬರ್ 2024, 8:50 IST
Last Updated : 7 ಸೆಪ್ಟೆಂಬರ್ 2024, 8:50 IST
ಫಾಲೋ ಮಾಡಿ
Comments

ತರೀಕೆರೆ(ಚಿಕ್ಕಮಗಳೂರು): ಗಣಪತಿ ಮೂರ್ತಿ ತರಲು ಯುವಕರು ಹೋಗುತ್ತಿದ್ದ ಮಿನಿ ಗೂಡ್ಸ್ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ‌.

ಲಿಂಗದಹಳ್ಳಿ ಗ್ರಾಮದ ಸಹ್ಯಾದ್ರಿಪುರ ನಿವಾಸಿಗಳಾದ ಶ್ರೀಧರ(25) ಮತ್ತು ಧನುಷ್ (30) ಮೃತಪಟ್ಟವರು.

ಇದೇ ಗ್ರಾಮದ ಮಂಜು , ವರುಣ, ಗುರುಮೂರ್ತಿ, ಚಂದ್ರಶೇಖರ ಮತ್ತು ಸಂದೀಪ ಎಂಬುವರು ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಣಪತಿ ಮೂರ್ತಿ ತರಲು ಗ್ರಾಮದ ಯುವಕರು ಟಾಟಾ ಏಸ್ ವಾಹನದಲ್ಲಿ ತರೀಕೆರೆಗೆ ಹೊರಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀಧರ್

ಶ್ರೀಧರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT