ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಡೂರು | ನಿರ್ಲಕ್ಷ್ಯಕ್ಕೊಳಗಾದ ಹಿರಿಯಂಗಳ ಈಶ್ವರ ದೇವಸ್ಥಾನ

15 ವರ್ಷಗಳ ಹಿಂದೆ ಪುರಾತತ್ವ ಇಲಾಖೆಯಿಂದ ಮೂಲ ಸ್ವರೂಪಕ್ಕೆ ಧಕ್ಕೆ ಬಾರದಂತೆ ಜೀರ್ಣೋದ್ಧಾರ
Published : 21 ಸೆಪ್ಟೆಂಬರ್ 2024, 6:26 IST
Last Updated : 21 ಸೆಪ್ಟೆಂಬರ್ 2024, 6:26 IST
ಫಾಲೋ ಮಾಡಿ
Comments
ಈ ದೇವಸ್ಥಾನದ ಬಗ್ಗೆ ಸಂಪೂರ್ಣ ವಿವರ ಕೋರಿ ರಾಜ್ಯ ಪುರಾತತ್ವ ಇಲಾಖೆಗೆ ಪತ್ರ ಬರೆಯಲಾಗಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಪೂರ್ಣಿಮಾ, ತಹಶೀಲ್ದಾರ್‌
ಹಿರಿಯಂಗಳದ ದೇವಸ್ಥಾನದ ಸುತ್ತಮುತ್ತ ಬೆಳೆದ ಗಿಡಗಂಟಿಗಳನ್ನು ತೆರವುಗೊಳಿಸಿ ಸಂರಕ್ಷಿಸುವ ಕಾರ್ಯಕ್ಕೆ ಮುಂದಾಗುತ್ತೇವೆ.
ಪ್ರಕಾಶನಾಯ್ಕ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಚಿಕ್ಕಂಗಳ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT