<p><strong>ಕೊಪ್ಪ</strong>: ಕಳೆದೊಂದು ವಾರದಿಂದ ನಿರಂತರವಾಗಿ ಸುರಿದಿದ್ದ ಮಳೆ ಶನಿವಾರ ಸ್ವಲ್ಪ ಬಿಡುವು ನೀಡಿದ್ದು, ಇಡೀ ದಿನ ಆಗಾಗ್ಗೆ ಮಳೆಯಾಗಿದೆ.</p>.<p>ಶುಕ್ರವಾರ ಸುರಿದ ಮಳೆಗೆ ತಾಲ್ಲೂಕಿನ ಬಿಲಗದ್ದೆ ಗ್ರಾಮದ ತಲಗೋಡು ಪ್ರಕಾಶ್ ಎಂಬುವರಿಗೆ ಸೇರಿದ ಕೊಟ್ಟಿಗೆ ಮೇಲೆ ಸಾಗುವಾನಿ ಮರ ಬಿದ್ದು, ಸಿಮೆಂಟ್ ಶೀಟ್ಗಳಿಗೆ ಹಾನಿಯಾಗಿದೆ. ಕೆಸವೆ ಗ್ರಾಮದ ಗೋಳ್ಗಾರ್ ನಿವಾಸಿ ಶಿವಪ್ಪ ನಾಯ್ಕ ಅವರ ಮನೆ ಮೇಲೆ ಮರ ಬಿದ್ದು, ಮನೆ ಹಿಂಭಾಗದ ಚಾವಣಿಗೆ ಹಾನಿಯಾಗಿದೆ.</p>.<p>ಪಟ್ಟಣ ವ್ಯಾಪ್ತಿಯಲ್ಲಿ 9.14 ಸೆಂ.ಮೀ, ತಾಲ್ಲೂಕಿನ ಕಮ್ಮರಡಿಯಲ್ಲಿ 10.2 ಸೆಂ.ಮೀ ಮಳೆಯಾಗಿತ್ತು.ಈ ಹಿಂದೆ ಧರೆ ಕುಸಿತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿರುವ ತಾಲ್ಲೂಕಿನ ಕುಂಚೂರು ಘಾಟಿ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕ ಟಿ.ಡಿ.ರಾಜೇಗೌಡ ನಿವಾರ ಭೇಟಿ ನೀಡಿ ಪರಿಶೀಲಿಸಿದರು. ತಹಶೀಲ್ದಾರ್ ಎಚ್.ಎ.ಸರಕಾವಸ, ಕೆಡಿಪಿ ಸದಸ್ಯ ಚಿಂತನ್ ಬೆಳಗೊಳ, ಭೂ ಮಂಜೂರಾತಿ ಸಮಿತಿ ಸದಸ್ಯೆ ಅನ್ನಪೂರ್ಣ ನರೇಶ್, ಮುಖಂಡ ನಾರ್ವೆ ಸಾದಿಕ್, ಈವನ್ ಜೋಯಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪ</strong>: ಕಳೆದೊಂದು ವಾರದಿಂದ ನಿರಂತರವಾಗಿ ಸುರಿದಿದ್ದ ಮಳೆ ಶನಿವಾರ ಸ್ವಲ್ಪ ಬಿಡುವು ನೀಡಿದ್ದು, ಇಡೀ ದಿನ ಆಗಾಗ್ಗೆ ಮಳೆಯಾಗಿದೆ.</p>.<p>ಶುಕ್ರವಾರ ಸುರಿದ ಮಳೆಗೆ ತಾಲ್ಲೂಕಿನ ಬಿಲಗದ್ದೆ ಗ್ರಾಮದ ತಲಗೋಡು ಪ್ರಕಾಶ್ ಎಂಬುವರಿಗೆ ಸೇರಿದ ಕೊಟ್ಟಿಗೆ ಮೇಲೆ ಸಾಗುವಾನಿ ಮರ ಬಿದ್ದು, ಸಿಮೆಂಟ್ ಶೀಟ್ಗಳಿಗೆ ಹಾನಿಯಾಗಿದೆ. ಕೆಸವೆ ಗ್ರಾಮದ ಗೋಳ್ಗಾರ್ ನಿವಾಸಿ ಶಿವಪ್ಪ ನಾಯ್ಕ ಅವರ ಮನೆ ಮೇಲೆ ಮರ ಬಿದ್ದು, ಮನೆ ಹಿಂಭಾಗದ ಚಾವಣಿಗೆ ಹಾನಿಯಾಗಿದೆ.</p>.<p>ಪಟ್ಟಣ ವ್ಯಾಪ್ತಿಯಲ್ಲಿ 9.14 ಸೆಂ.ಮೀ, ತಾಲ್ಲೂಕಿನ ಕಮ್ಮರಡಿಯಲ್ಲಿ 10.2 ಸೆಂ.ಮೀ ಮಳೆಯಾಗಿತ್ತು.ಈ ಹಿಂದೆ ಧರೆ ಕುಸಿತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿರುವ ತಾಲ್ಲೂಕಿನ ಕುಂಚೂರು ಘಾಟಿ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕ ಟಿ.ಡಿ.ರಾಜೇಗೌಡ ನಿವಾರ ಭೇಟಿ ನೀಡಿ ಪರಿಶೀಲಿಸಿದರು. ತಹಶೀಲ್ದಾರ್ ಎಚ್.ಎ.ಸರಕಾವಸ, ಕೆಡಿಪಿ ಸದಸ್ಯ ಚಿಂತನ್ ಬೆಳಗೊಳ, ಭೂ ಮಂಜೂರಾತಿ ಸಮಿತಿ ಸದಸ್ಯೆ ಅನ್ನಪೂರ್ಣ ನರೇಶ್, ಮುಖಂಡ ನಾರ್ವೆ ಸಾದಿಕ್, ಈವನ್ ಜೋಯಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>