<p><strong>ಕೊಟ್ಟಿಗೆಹಾರ</strong>: ಪೆಟ್ರೋಲ್ ಬಂಕ್ನಲ್ಲಿ ವಾಹನಕ್ಕೆ ಪೆಟ್ರೋಲ್ ಹಾಕಿಸಿ, ನಂತರ ಅಲ್ಲಿಯೇ ಬಿಟ್ಟು ಹೋದ ಹಣದ ಪರ್ಸ್ ಅನ್ನು ಪೆಟ್ರೋಲ್ ಬಂಕ್ ಸಿಬ್ಬಂದಿ ವಾರಸುದಾರರಿಗೆ ತಲುಪಿಸಿದ್ದಾರೆ. </p>.<p>ಬಣಕಲ್ನ ಗುಜರಿ ವ್ಯಾಪಾರಿ ಅಬ್ದುಲ್ ರೆಹಮಾನ್ ಬುಧವಾರ ತಮ್ಮ ಗೂಡ್ಸ್ ವಾಹನಕ್ಕೆ ಪೆಟ್ರೋಲ್ ಹಾಕಿಸಿ ಪರ್ಸ್ ಅನ್ನು ಅಲ್ಲಿಯೇ ಬಿಟ್ಟು ಹೋಗಿದ್ದರು. ಪರ್ಸ್ನಲ್ಲಿ ₹10ಸಾವಿರ ಹಣವಿತ್ತು. ಅದನ್ನು ನೋಡಿದ ಪೆಟ್ರೋಲ್ ಬಂಕ್ ಸಿಬ್ಬಂದಿ ಪ್ರಕಾಶ್ ಪೂಜಾರಿ, ಹಣದ ಪರ್ಸ್ ಅನ್ನು ಅಬ್ದುಲ್ ರೆಹಮಾನ್ ಅವರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಶರತ್, ಸುದೀಪ್, ಶಶಾಂಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟಿಗೆಹಾರ</strong>: ಪೆಟ್ರೋಲ್ ಬಂಕ್ನಲ್ಲಿ ವಾಹನಕ್ಕೆ ಪೆಟ್ರೋಲ್ ಹಾಕಿಸಿ, ನಂತರ ಅಲ್ಲಿಯೇ ಬಿಟ್ಟು ಹೋದ ಹಣದ ಪರ್ಸ್ ಅನ್ನು ಪೆಟ್ರೋಲ್ ಬಂಕ್ ಸಿಬ್ಬಂದಿ ವಾರಸುದಾರರಿಗೆ ತಲುಪಿಸಿದ್ದಾರೆ. </p>.<p>ಬಣಕಲ್ನ ಗುಜರಿ ವ್ಯಾಪಾರಿ ಅಬ್ದುಲ್ ರೆಹಮಾನ್ ಬುಧವಾರ ತಮ್ಮ ಗೂಡ್ಸ್ ವಾಹನಕ್ಕೆ ಪೆಟ್ರೋಲ್ ಹಾಕಿಸಿ ಪರ್ಸ್ ಅನ್ನು ಅಲ್ಲಿಯೇ ಬಿಟ್ಟು ಹೋಗಿದ್ದರು. ಪರ್ಸ್ನಲ್ಲಿ ₹10ಸಾವಿರ ಹಣವಿತ್ತು. ಅದನ್ನು ನೋಡಿದ ಪೆಟ್ರೋಲ್ ಬಂಕ್ ಸಿಬ್ಬಂದಿ ಪ್ರಕಾಶ್ ಪೂಜಾರಿ, ಹಣದ ಪರ್ಸ್ ಅನ್ನು ಅಬ್ದುಲ್ ರೆಹಮಾನ್ ಅವರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಶರತ್, ಸುದೀಪ್, ಶಶಾಂಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>