ಜಿಲ್ಲಾ ಪೊಲೀಸ್ ಹಾಗೂ ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು
ತೋಟಗಾರಿಕೆ ಇಲಾಖೆ ವತಿಯಿಂದ ಏರ್ಪಡಿಸಿದ್ದ ಫಲ–ಪುಷ್ಪ ಮೇಳದಲ್ಲಿ ಆಕರ್ಷಕವಾಗಿ ಕಂಡು ಬಂದ ನಟ ಪುನೀತ್ ರಾಜ್ಕುಮಾರ್ ಪ್ರತಿಮೆ. ಸಚಿವ ಕೆ.ಜೆ.ಜಾರ್ಜ್ ಶಾಸಕ ಎಚ್.ಡಿ.ತಮ್ಮಯ್ಯ ಟಿ.ಡಿ.ರಾಜೇಗೌಡ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಜಿಲ್ಲಾಧಿಕಾರಿ ಮೀನಾನಾಗರಾಜ್ ಭಾಗವಹಿಸಿದ್ದರು