ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮನೆಗೆ ಕಾಲುಸಂಕವೇ ದಾರಿ: ಮಳೆಗಾಲದಲ್ಲಿ ಪರಿಶಿಷ್ಟ ಪಂಗಡ ಕುಟುಂಬದ ಸಂಕಟ

Published : 9 ಜುಲೈ 2024, 7:37 IST
Last Updated : 9 ಜುಲೈ 2024, 7:37 IST
ಫಾಲೋ ಮಾಡಿ
Comments
ತರುವೆ ಗ್ರಾಮದ ಸುರೇಶ್ ನಾಯ್ಕ್ ಕುಟುಂಬ ಜೀವ ಭಯದಲ್ಲೇ ಕಾಲು ಸಂಕದ ಮೇಲೆ ನಿಂತಿರುವುದು
ತರುವೆ ಗ್ರಾಮದ ಸುರೇಶ್ ನಾಯ್ಕ್ ಕುಟುಂಬ ಜೀವ ಭಯದಲ್ಲೇ ಕಾಲು ಸಂಕದ ಮೇಲೆ ನಿಂತಿರುವುದು
ತರುವೆ ಗ್ರಾಮದ ಸುರೇಶ್ ನಾಯ್ಕ್ ಅವರ ಮನೆ ಸೋಮಾವತಿ ಹಳ್ಳದ ಮತ್ತೊಂದು ಬದಿಯಲ್ಲಿ ಕಾಣುತ್ತಿರುವುದು
ತರುವೆ ಗ್ರಾಮದ ಸುರೇಶ್ ನಾಯ್ಕ್ ಅವರ ಮನೆ ಸೋಮಾವತಿ ಹಳ್ಳದ ಮತ್ತೊಂದು ಬದಿಯಲ್ಲಿ ಕಾಣುತ್ತಿರುವುದು
ಒಂದು ಎರಡಲ್ಲ ಕಿರು ಸೇತುವೆ ನಿರ್ಮಿಸಿ ಕೊಡಿ ಎಂದು ಮೂರು ವರ್ಷಗಳಿಂದ ಅಧಿಕಾರಿಗಳಿಗೂ ಶಾಸಕರಿಗೂ ಮನವಿ ಸಲ್ಲಿಸುತ್ತ ಬಂದಿದ್ದೇವೆ. ಆದರೆ ಯಾವ ರೀತಿಯಲ್ಲೂ ಪ್ರಯೋಜನವಾಗಿಲ್ಲ. ಇನ್ನಾದರೂ ಈ ಕಡೆಗೆ ಗಮನ ಹರಿಸಿದರೆ ಸಮಸ್ಯೆ ಬಗೆಹರಿಯುತ್ತಿತ್ತು.
ಸುರೇಶ್ ನಾಯ್ಕ್ ಕೊಟ್ಟಿಗೆಹಾರ ನಿವಾಸಿ
ಸುರೇಶ್ ನಾಯ್ಕ್ ಅವರ ಸಮಸ್ಯೆ ಏನೆಂದು ಗಮನಕ್ಕೆ ಬಂದಿದೆ. ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿ ಜಿಲ್ಲಾ ಪಂಚಾಯಿತಿಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಅಲ್ಲಿಂದ ಯಾವುದೇ ರೀತಿಯಲ್ಲಿ ಪ್ರತಿಕ್ರೀಯೆ ಬಂದಿಲ್ಲ. ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ.
ಬಿ.ಎಂ.ಸತೀಶ್ ತರುವೆ ಗ್ರಾ.ಪಂ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT