<p><strong>ಹಿರಿಯೂರು:</strong> ನಗರದ ಹೊರವಲಯದ ಚಳ್ಳಕೆರೆ ರಸ್ತೆಯಲ್ಲಿ ಸರಕು ಸಾಗಣೆ ವಾಹನ ಮತ್ತು ಲಾರಿ ನಡುವೆ ಶನಿವಾರ ನಸುಕಿನಲ್ಲಿ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಕುರಿಗಾಯಿಗಳು ಮೃತಪಟ್ಟಿದ್ದಾರೆ.</p>.ಪೋಶೆ ಕಾರು ಅಪಘಾತ ಪ್ರಕರಣ: ಬಾಲಕನ ತಂದೆ, ತಾತನ ಬಂಧನ ಅವಧಿ ವಿಸ್ತರಣೆ.<p>ಚಳ್ಳಕೆರೆ ತಾಲ್ಲೂಕಿನ ಹುಲಿಕುಂಟೆ ಗ್ರಾಮದ ರಮೇಶ್ (38 ) ಹಾಗೂ ಬೆಳಗೆರೆ ಗ್ರಾಮದ ಶಿವಲಿಂಗಪ್ಪ (60) ಮೃತಪಟ್ಟವರು. ಹಿರಿಯೂರಿನಲ್ಲಿ ಶನಿವಾರ ನಡೆಯುವ ಕುರಿ ಮಾರುಕಟ್ಟೆಗೆ ಮಿನಿ ಸರಕು ಸಾಗಣೆ ವಾಹನದಲ್ಲಿ ಕುರಿಗಳನ್ನು ತರುತ್ತಿರುವಾಗ ಅಪಘಾತ ಸಂಭವಿಸಿದೆ.</p>.ಜಮ್ಮು ಬಸ್ ಅಪಘಾತ: 6 ಅಧಿಕಾರಿಗಳ ಅಮಾನತು.<p>ಚಳ್ಳಕೆರೆ ಕಡೆಯಿಂದ ಬರುತ್ತಿದ್ದ ಮಿನಿ ಸರಕು ಸಾಗಣೆ ವಾಹನ ಹಾಗೂ ಹಿರಿಯೂರಿನಿಂದ ಹೊರಟಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಇಬ್ಬರು ಕುರಿಗಾಹಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p> .ಹಿರಿಯೂರು | ಪ್ರತ್ಯೇಕ ಅಪಘಾತ: ಅಪರಿಚಿತ ವ್ಯಕ್ತಿ ಸೇರಿ ಮೂವರ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ನಗರದ ಹೊರವಲಯದ ಚಳ್ಳಕೆರೆ ರಸ್ತೆಯಲ್ಲಿ ಸರಕು ಸಾಗಣೆ ವಾಹನ ಮತ್ತು ಲಾರಿ ನಡುವೆ ಶನಿವಾರ ನಸುಕಿನಲ್ಲಿ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಕುರಿಗಾಯಿಗಳು ಮೃತಪಟ್ಟಿದ್ದಾರೆ.</p>.ಪೋಶೆ ಕಾರು ಅಪಘಾತ ಪ್ರಕರಣ: ಬಾಲಕನ ತಂದೆ, ತಾತನ ಬಂಧನ ಅವಧಿ ವಿಸ್ತರಣೆ.<p>ಚಳ್ಳಕೆರೆ ತಾಲ್ಲೂಕಿನ ಹುಲಿಕುಂಟೆ ಗ್ರಾಮದ ರಮೇಶ್ (38 ) ಹಾಗೂ ಬೆಳಗೆರೆ ಗ್ರಾಮದ ಶಿವಲಿಂಗಪ್ಪ (60) ಮೃತಪಟ್ಟವರು. ಹಿರಿಯೂರಿನಲ್ಲಿ ಶನಿವಾರ ನಡೆಯುವ ಕುರಿ ಮಾರುಕಟ್ಟೆಗೆ ಮಿನಿ ಸರಕು ಸಾಗಣೆ ವಾಹನದಲ್ಲಿ ಕುರಿಗಳನ್ನು ತರುತ್ತಿರುವಾಗ ಅಪಘಾತ ಸಂಭವಿಸಿದೆ.</p>.ಜಮ್ಮು ಬಸ್ ಅಪಘಾತ: 6 ಅಧಿಕಾರಿಗಳ ಅಮಾನತು.<p>ಚಳ್ಳಕೆರೆ ಕಡೆಯಿಂದ ಬರುತ್ತಿದ್ದ ಮಿನಿ ಸರಕು ಸಾಗಣೆ ವಾಹನ ಹಾಗೂ ಹಿರಿಯೂರಿನಿಂದ ಹೊರಟಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಇಬ್ಬರು ಕುರಿಗಾಹಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p> .ಹಿರಿಯೂರು | ಪ್ರತ್ಯೇಕ ಅಪಘಾತ: ಅಪರಿಚಿತ ವ್ಯಕ್ತಿ ಸೇರಿ ಮೂವರ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>