ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ರದುರ್ಗ | ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ ಸ್ಥಗಿತ

ಎದುರಾಗಿದೆ ಪರವಾನಗಿ ನವೀಕರಣ ಸಮಸ್ಯೆ; ರೋಗಿಗಳ ಪರದಾಟ
Published : 14 ಮೇ 2024, 6:01 IST
Last Updated : 14 ಮೇ 2024, 6:01 IST
ಫಾಲೋ ಮಾಡಿ
Comments
ಅಗತ್ಯ ಯಂತ್ರೋಪಕರಣಗಳಿಲ್ಲದ ಕಾರಣ ರಕ್ತನಿಧಿ ಕೇಂದ್ರದ ಪರವಾನಗಿ ನವೀಕರಣ ವಿಳಂಬವಾಗಿದೆ. ಇಲಾಖೆ ಸೂಚಿಸಿದ ನ್ಯೂನತೆ ಸರಿಪಡಿಸಿ ಪತ್ರ ಬರೆಯಲಾಗಿದೆ. ಮೇ 21ಕ್ಕೆ ಅಧಿಕಾರಿಗಳ ತಂಡ ಪರಿಶೀಲಿಸಲಿದೆ. ಅಲ್ಲಿಯವರೆಗೂ ಕೇಂದ್ರದ ಕಾರ್ಯಚಟುವಟಿಕೆ ಸ್ಥಗಿತಗೊಳಿಸಲಾಗಿದೆ.
ಡಾ.ಎಸ್‌.ಪಿ.ರವೀಂದ್ರ, ಜಿಲ್ಲಾ ಶಸ್ತ್ರಚಿಕಿತ್ಸಕ
ರಕ್ತನಿಧಿ ಕೇಂದ್ರ ಬಾಗಿಲು ಹಾಕಿರುವುದರಿಂದ ರೋಗಿಗಳಿಗೆ ಸಾಕಷ್ಟು ತೊಂದರೆ ಆಗಿದೆ. ರಕ್ತಹೀನತೆಯ ಸಮಸ್ಯೆಯಿಂದ ಬಳಲುತ್ತಿರುವ ಪತ್ನಿಗೆ ಅಗತ್ಯ ರಕ್ತ ಪಡೆಯಲು ಜಿಲ್ಲಾ ಆಸ್ಪತ್ರೆಯಲ್ಲಿ ತೀವ್ರ ಸಮಸ್ಯೆ ಎದುರಿಸುವಂತಾಯಿತು.
ಕೆ.ಇಮಾಮ್‌ ಸಾಬ್‌, ಚಿತ್ರದುರ್ಗ
ಡಾ.ಎಸ್‌.ಪಿ.ರವೀಂದ್ರ
ಡಾ.ಎಸ್‌.ಪಿ.ರವೀಂದ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT