ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿವೇಚನಾ ಕೋಟಾ ಹೆಸರಿನಲ್ಲಿ ಭೋವಿ ನಿಗಮದ ಅನುದಾನವನ್ನು ದುರ್ಬಳಕೆ: ಗೂಳಿಹಟ್ಟಿ

Published : 8 ಜೂನ್ 2024, 23:55 IST
Last Updated : 8 ಜೂನ್ 2024, 23:55 IST
ಫಾಲೋ ಮಾಡಿ
Comments
‘ಪೂಜಾರಿ ಮೇಲೆ ಗೌರವ ಇದೆ’
‘ನಾನು ಹಿಟ್‌ ಅಂಡ್‌ ರನ್‌ ಮಾಡುವವನಲ್ಲ. ಯಾರ ಮೇಲೂ ಆರೋಪ ಮಾಡುವುದಿಲ್ಲ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮೇಲೆ ಅಪಾರ ಗೌರವ ಇದೆ’ ಎಂದು ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ. ‘ಯಾರನ್ನೂ ಅವಮಾನಿಸುವ ರೀತಿಯಲ್ಲಿ ನಾನು ಮಾತನಾಡಿಲ್ಲ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಬಹಿರಂಗ ಕ್ಷಮೆ ಕೇಳುವೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT