ಸುದ್ದಿಗಾರರ ಜೊತೆ ಮಾತನಾಡಿ ಅವರು ‘ಮುಖ್ಯಮಂತ್ರಿಗಳಿಗೆ ತಮ್ಮ ಸ್ವಾರ್ಥವೇ ಹೆಚ್ಚಾಗಿದೆ. ಬಿಜೆಪಿ ಮುಖಂಡರ ಆರೋಪ, ರಾಜ್ಯಪಾಲರ ಹೇಳಿಕೆಗಳನ್ನು ಬದಿಗೆ ಇಡೋಣ. ಹೈಕೋರ್ಟ್ ಮುಖ್ಯಮಂತ್ರಿಗಳ ತಪ್ಪುಗಳನ್ನು ಗುರುತಿಸಿದ್ದು ಅದನ್ನು ಪರಿಗಣಿಸಿ ಅವರು ರಾಜೀನಾಮೆ ನೀಡಬೇಕಾಗಿತ್ತು. ಮುಡಾ ಸಂಬಂದ ಹೈಕೋರ್ಟ್ ತೀರ್ಪಿಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಲಿ’ ಎಂದರು.