ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ರದುರ್ಗ | ರೇಣುಕಸ್ವಾಮಿ ಕೊಲೆ ಪ್ರಕರಣ: ಆರೋಪಿಯ ತಾಯಿ ಅನಾರೋಗ್ಯದಿಂದ ಸಾವು

Published 20 ಜುಲೈ 2024, 5:46 IST
Last Updated 20 ಜುಲೈ 2024, 5:46 IST
ಅಕ್ಷರ ಗಾತ್ರ

ಚಿತ್ರದುರ್ಗ: ರೇಣುಕಸ್ವಾಮಿ ಕೊಲೆ ಪ್ರಕರಣದ 4ನೇ ಆರೋಪಿ, ದರ್ಶನ್‌ ತೂಗುದೀಪ ಸೇನಾ ಅಧ್ಯಕ್ಷ ರಾಘವೇಂದ್ರನ ತಾಯಿ ಮಂಜುಳಮ್ಮ (70) ಅನಾರೋಗ್ಯದಿಂದ ಶನಿವಾರ ನಿಧನರಾದರು.

ಮಗ ಜೈಲು ಸೇರಿದ ನಂತರ ಮಂಜುಳಮ್ಮ ಹಾಸಿಗೆ ಹಿಡಿದಿದ್ದರು. ಅವರಿಗೆ ರಾಘವೇಂದ್ರ ಸೇರಿ ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಶನಿವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದ್ದು ರಾಘವೇಂದ್ರನನ್ನು ಕರೆಸುವಂತೆ ಕುಟುಂಬ ಸದಸ್ಯರು ಮನವಿ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆಯಾದ ನಂತರ 8ನೇ ಆರೋಪಿ ಅನುಕುಮಾರ್‌ ತಂದೆ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT