ಮಂಗಳವಾರ, 1 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರ್ಕಳ ಬಳಿ ಅಪಘಾತ: ಒಂದೇ ಬೈಕ್‌ನಲ್ಲಿ ಹೊರಟಿದ್ದ ತಂದೆ, ಮೂವರು ಮಕ್ಕಳ ಸಾವು

Published : 1 ಅಕ್ಟೋಬರ್ 2024, 7:06 IST
Last Updated : 1 ಅಕ್ಟೋಬರ್ 2024, 7:06 IST
ಫಾಲೋ ಮಾಡಿ
Comments

ಕಾರ್ಕಳ (ಉಡುಪಿ): ತಾಲ್ಲೂಕಿನ ನಲ್ಲೂರು ಪಾಜೆಗುಡ್ಡೆ ಎಂಬಲ್ಲಿ ಸೋಮವಾರ ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಐವರಲ್ಲಿ, ತಂದೆ ಮತ್ತು ಮೂವರು ಮೂರು ಮಕ್ಕಳು ಮೃತಪಟ್ಟಿದ್ದಾರೆ.

ಸುರೇಶ್ ಆಚಾರ್ಯ (36), ಮಕ್ಕಳಾದ ಸುಮಿಕ್ಷಾ (7), ಸುಶ್ಮಿತಾ (5), ಸುಶಾಂತ್ (2) ಮೃತಪಟ್ಟವರು. ಸುರೇಶ್‌ ಅವರ ಪತ್ನಿ ಮೀನಾಕ್ಷಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಲಾರಿ ಚಾಲಕನ ಅತಿ ವೇಗ, ಅಜಾರೂಕತೆಯಿಂದಾಗಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಲಾರಿ ಚಾಲಕ ಹೇಮಂತ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT