<p><strong>ಬೆಳ್ತಂಗಡಿ:</strong> ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ಸದಸ್ಯರು ಮತ್ತು ನಾಮ ನಿರ್ದೇಶಿತ ಸದಸ್ಯರ ಸಭೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.</p>.<p>ಈಚೆಗೆ ಅಗಲಿದ ಪಕ್ಷದ ಮುಕಂಡರು, ಕಾರ್ಯಕರ್ತರಿಗೆ ನಮನ ಸಲ್ಲಿಸಲಾಯಿತು. ಧರಣೇಂದ್ರ ಕುಮಾರ್, ಸೆಬಾಸ್ಟಿಯನ್, ಲಕ್ಷ್ಮಣ ಗೌಡ, ರಾಜಶೇಖರ್ ಶೆಟ್ಟಿ ನುಡಿ ನಮನ ಸಲ್ಲಿಸಿದರು.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿ, ‘ಸರ್ಕಾರದ ಜನಪರ ಯೋಜನೆಯನ್ನು ಜನಸಾಮಾನ್ಯರಿಗೆ ತಲುಪಿಸಬೇಕು. ಮುಂದಿನ ದಿನಗಳಲ್ಲಿ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು’ ಎಂದರು.</p>.<p>ಉಭಯ ಬ್ಲಾಕ್ ಅಧ್ಯಕ್ಷರಾದ ಸತೀಶ್ ಕೆ.ಬಂಗೇರ ಕಾಶಿಪಟ್ಣ, ಕೆ.ಎಂ.ನಾಗೇಶ್ ಕುಮಾರ್ ಗೌಡ, ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಸುರೇಶ್ ನಾವೂರು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಧರಣೇಂದ್ರ ಕುಮಾರ್, ಶೇಖರ್ ಕುಕ್ಕೆಡಿ, ನಮಿತಾ ಕೆ.ಪೂಜಾರಿ, ಪ್ರಮುಖರಾದ ಉಮರ್ ಕೆ.ಮುಸ್ಲಿಯಾರ್, ಲೋಕೇಶ್ವರಿ ವಿನಯಚಂದ್ರ ಗೌಡ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ ಕುಮಾರ್, ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಸುಭಾಷ್ ಚಂದ್ರ ರೈ, ದಿನೇಶ್ ಕೋಟ್ಯಾನ್ ಬೆಳಾಲು, ಪಿ.ಟಿ.ಸೆಬಾಸ್ಟಿಯನ್, ಯುವ ಕಾಂಗ್ರೆಸ್ ಅಧ್ಯಕ್ಷ ಸುದರ್ಶನ್ ಶೆಟ್ಟಿ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ತಂಗಡಿ:</strong> ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ಸದಸ್ಯರು ಮತ್ತು ನಾಮ ನಿರ್ದೇಶಿತ ಸದಸ್ಯರ ಸಭೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.</p>.<p>ಈಚೆಗೆ ಅಗಲಿದ ಪಕ್ಷದ ಮುಕಂಡರು, ಕಾರ್ಯಕರ್ತರಿಗೆ ನಮನ ಸಲ್ಲಿಸಲಾಯಿತು. ಧರಣೇಂದ್ರ ಕುಮಾರ್, ಸೆಬಾಸ್ಟಿಯನ್, ಲಕ್ಷ್ಮಣ ಗೌಡ, ರಾಜಶೇಖರ್ ಶೆಟ್ಟಿ ನುಡಿ ನಮನ ಸಲ್ಲಿಸಿದರು.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿ, ‘ಸರ್ಕಾರದ ಜನಪರ ಯೋಜನೆಯನ್ನು ಜನಸಾಮಾನ್ಯರಿಗೆ ತಲುಪಿಸಬೇಕು. ಮುಂದಿನ ದಿನಗಳಲ್ಲಿ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು’ ಎಂದರು.</p>.<p>ಉಭಯ ಬ್ಲಾಕ್ ಅಧ್ಯಕ್ಷರಾದ ಸತೀಶ್ ಕೆ.ಬಂಗೇರ ಕಾಶಿಪಟ್ಣ, ಕೆ.ಎಂ.ನಾಗೇಶ್ ಕುಮಾರ್ ಗೌಡ, ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಸುರೇಶ್ ನಾವೂರು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಧರಣೇಂದ್ರ ಕುಮಾರ್, ಶೇಖರ್ ಕುಕ್ಕೆಡಿ, ನಮಿತಾ ಕೆ.ಪೂಜಾರಿ, ಪ್ರಮುಖರಾದ ಉಮರ್ ಕೆ.ಮುಸ್ಲಿಯಾರ್, ಲೋಕೇಶ್ವರಿ ವಿನಯಚಂದ್ರ ಗೌಡ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ ಕುಮಾರ್, ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಸುಭಾಷ್ ಚಂದ್ರ ರೈ, ದಿನೇಶ್ ಕೋಟ್ಯಾನ್ ಬೆಳಾಲು, ಪಿ.ಟಿ.ಸೆಬಾಸ್ಟಿಯನ್, ಯುವ ಕಾಂಗ್ರೆಸ್ ಅಧ್ಯಕ್ಷ ಸುದರ್ಶನ್ ಶೆಟ್ಟಿ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>