<p><strong>ಪುತ್ತೂರು</strong>: ಭಾರಿ ಮಳೆಯಿಂದಾಗಿ ತಾಲ್ಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಎಂಬಲ್ಲಿ ಮನೆಯೊಂದರ ಗೋಡೆ ಕುಸಿದಿದೆ. ನಿಡ್ಪಳ್ಳಿ ಗ್ರಾಮದ ಮುಂಡೂರು ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ಮನೆಗೆ ಹಾನಿಯಾಗಿದೆ.</p>.<p>ಮಾಡಾವು ಶಾಲೆ ಬಳಿಯ ನಿವಾಸಿ ಸಾಬು ಬ್ಯಾರಿ ಎಂಬುವರ ಹೆಂಚಿನ ಚಾವಣಿ ಮೇಲೆ ಹಿಂಭಾಗದ ಗೋಡೆ ಬುಧವಾರ ರಾತ್ರಿ ಕುಸಿದಿದ್ದು, ವಿದ್ಯುತ್ ಸಂಪರ್ಕ ವ್ಯವಸ್ಥೆ, ಶೇಖರಿಸಿಟ್ಟಿದ್ದ ಕೆಲವು ಸಾಮಗ್ರಿಗೆ ಹಾನಿಯಾಗಿದೆ. ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ.</p>.<p>ಕೆಯ್ಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶರತ್ಕುಮಾರ್ ಮಾಡಾವು, ಪಂಚಾಯಿತಿ ಸದಸ್ಯ ಜಯಂತ ಪೂಜಾರಿ ಕೆಂಗುಡೇಲು, ಗ್ರಾಮ ಪಿಡಿಒ ನಮಿತಾ ಕೆ., ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ, ಗ್ರಾಮ ಆಡಳಿತಾಧಿಕಾರಿ ಸ್ವಾತಿ, ಗ್ರಾಮ ಸಹಾಯಕ ನಾರಾಯಣ ಪಾಟಾಳಿ ಭೇಟಿ ನೀಡಿ ಪರಿಶೀಲಿಸಿದರು.</p>.<p>ಮುಂಡೂರು ನಿವಾಸಿ ವಿಶ್ವೇಶ್ವರ ಭಟ್ ಅವರ ಹೆಂಚಿನ ಮನೆ ಮೇಲೆ ಮರ ಉರುಳಿ ಪಕ್ಕಾಸು, ಹೆಂಚುಗಳು ಹಾನಿಗೀಡಾಗಿವೆ. ಗ್ರಾಮ ಆಡಳಿತಾಧಿಕಾರಿ ಸುನೀತಾ ಕೆ., ಸಹಾಯಕಿ ಜಯಶ್ರೀ ಭೇಟಿ ನೀಡಿ ಪರಿಶೀಲಿಸಿದುರ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು</strong>: ಭಾರಿ ಮಳೆಯಿಂದಾಗಿ ತಾಲ್ಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಎಂಬಲ್ಲಿ ಮನೆಯೊಂದರ ಗೋಡೆ ಕುಸಿದಿದೆ. ನಿಡ್ಪಳ್ಳಿ ಗ್ರಾಮದ ಮುಂಡೂರು ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ಮನೆಗೆ ಹಾನಿಯಾಗಿದೆ.</p>.<p>ಮಾಡಾವು ಶಾಲೆ ಬಳಿಯ ನಿವಾಸಿ ಸಾಬು ಬ್ಯಾರಿ ಎಂಬುವರ ಹೆಂಚಿನ ಚಾವಣಿ ಮೇಲೆ ಹಿಂಭಾಗದ ಗೋಡೆ ಬುಧವಾರ ರಾತ್ರಿ ಕುಸಿದಿದ್ದು, ವಿದ್ಯುತ್ ಸಂಪರ್ಕ ವ್ಯವಸ್ಥೆ, ಶೇಖರಿಸಿಟ್ಟಿದ್ದ ಕೆಲವು ಸಾಮಗ್ರಿಗೆ ಹಾನಿಯಾಗಿದೆ. ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ.</p>.<p>ಕೆಯ್ಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶರತ್ಕುಮಾರ್ ಮಾಡಾವು, ಪಂಚಾಯಿತಿ ಸದಸ್ಯ ಜಯಂತ ಪೂಜಾರಿ ಕೆಂಗುಡೇಲು, ಗ್ರಾಮ ಪಿಡಿಒ ನಮಿತಾ ಕೆ., ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ, ಗ್ರಾಮ ಆಡಳಿತಾಧಿಕಾರಿ ಸ್ವಾತಿ, ಗ್ರಾಮ ಸಹಾಯಕ ನಾರಾಯಣ ಪಾಟಾಳಿ ಭೇಟಿ ನೀಡಿ ಪರಿಶೀಲಿಸಿದರು.</p>.<p>ಮುಂಡೂರು ನಿವಾಸಿ ವಿಶ್ವೇಶ್ವರ ಭಟ್ ಅವರ ಹೆಂಚಿನ ಮನೆ ಮೇಲೆ ಮರ ಉರುಳಿ ಪಕ್ಕಾಸು, ಹೆಂಚುಗಳು ಹಾನಿಗೀಡಾಗಿವೆ. ಗ್ರಾಮ ಆಡಳಿತಾಧಿಕಾರಿ ಸುನೀತಾ ಕೆ., ಸಹಾಯಕಿ ಜಯಶ್ರೀ ಭೇಟಿ ನೀಡಿ ಪರಿಶೀಲಿಸಿದುರ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>