<p><strong>ಮಂಗಳೂರು:</strong> ನಗರದ ಆನೆಗುಂದಿ ಗುರುಸೇವಾ ಪರಿಷತ್ ಮಹಾಮಂಡಲದ ಆಶ್ರಯದಲ್ಲಿ ರಥಬೀದಿಯ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಜ್ಞಾನವಿಕಾಸ ಶಿಬಿರದ ಅಂಗವಾಗಿ ಬುಧವಾರ ಮಹಿಳೆಯರಿಂದ ‘ದೀಪ ಪೂಜನ’ ಕಾರ್ಯಕ್ರಮ ನಡೆಯಿತು.</p><p>ಪಡುಕುತ್ಯಾರಿನ ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠದ ದೀವಾನ ಲೋಲಾಕ್ಷ ಶರ್ಮ ಮತ್ತು ಪಂಚಮ್ ಶರ್ಮ ದೀಪ ಪೂಜನದ ವೈಶಿಷ್ಟ್ಯ ಹಾಗೂ ಮಹತ್ವದ ಕುರಿತು ಮಾತನಾಡಿದರು.</p><p>ನಿವೃತ್ತ ಬ್ಯಾಂಕ್ ಅಧಿಕಾರಿ ನವೀನ್ ಆಚಾರ್ಯ ಜಪ್ಪಿನಮೊಗರು, ಮಧುರ ಕ್ಯಾಟರ್ಸ್ನ ದಿನೇಶ್ ಟಿ. ಮತ್ತು ಪ್ರಸಾದ್ ಟಿ., ಸಿವಿಲ್ ಎಂಜಿನಿಯರ್ ಗುರುಪ್ರಸಾದ್ ಕನೀರ್ತೋಟ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಸುಂದರ ಆಚಾರ್ಯ ಮರೋಳಿ ವೇದಿಕೆಯಲ್ಲಿದ್ದರು.</p><p>ಗುರುಸೇವಾ ಪರಿಷತ್ ಪದಾಧಿಕಾರಿಗಳಾದ ಗಣೇಶ ಆಚಾರ್ಯ ಕೆಮ್ಮಣ್ಣು, ಶೇಖರ ಆಚಾರ್ಯ ಮಂಗಳಾದೇವಿ, ಗುರುರಾಜ್ ಕೆ.ಜೆ., ಸತೀಶ್ ಆಚಾರ್ಯ ಸುರುಳಿ, ಪ್ರಕಾಶ್ ಆಚಾರ್ಯ ಹಲೇಜಿ, ಉಮೇಶ್ ಆಚಾರ್ಯ ತೀರ್ಥಹಳ್ಳಿ, ಹರೀಶ್ ಆಚಾರ್ಯ ಮೊದಲಾದವರು ಪಾಲ್ಗೊಂಡಿದ್ದರು.</p><p>ಮೇ 19ರಂದು ಸಂಜೆ ಆನೆಗುಂದಿ ಸಂಸ್ಥಾನದ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಉಪಸ್ಥಿತಿಯಲ್ಲಿ ಶಿಬಿರ ಸಮಾರೋಪಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ನಗರದ ಆನೆಗುಂದಿ ಗುರುಸೇವಾ ಪರಿಷತ್ ಮಹಾಮಂಡಲದ ಆಶ್ರಯದಲ್ಲಿ ರಥಬೀದಿಯ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಜ್ಞಾನವಿಕಾಸ ಶಿಬಿರದ ಅಂಗವಾಗಿ ಬುಧವಾರ ಮಹಿಳೆಯರಿಂದ ‘ದೀಪ ಪೂಜನ’ ಕಾರ್ಯಕ್ರಮ ನಡೆಯಿತು.</p><p>ಪಡುಕುತ್ಯಾರಿನ ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠದ ದೀವಾನ ಲೋಲಾಕ್ಷ ಶರ್ಮ ಮತ್ತು ಪಂಚಮ್ ಶರ್ಮ ದೀಪ ಪೂಜನದ ವೈಶಿಷ್ಟ್ಯ ಹಾಗೂ ಮಹತ್ವದ ಕುರಿತು ಮಾತನಾಡಿದರು.</p><p>ನಿವೃತ್ತ ಬ್ಯಾಂಕ್ ಅಧಿಕಾರಿ ನವೀನ್ ಆಚಾರ್ಯ ಜಪ್ಪಿನಮೊಗರು, ಮಧುರ ಕ್ಯಾಟರ್ಸ್ನ ದಿನೇಶ್ ಟಿ. ಮತ್ತು ಪ್ರಸಾದ್ ಟಿ., ಸಿವಿಲ್ ಎಂಜಿನಿಯರ್ ಗುರುಪ್ರಸಾದ್ ಕನೀರ್ತೋಟ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಸುಂದರ ಆಚಾರ್ಯ ಮರೋಳಿ ವೇದಿಕೆಯಲ್ಲಿದ್ದರು.</p><p>ಗುರುಸೇವಾ ಪರಿಷತ್ ಪದಾಧಿಕಾರಿಗಳಾದ ಗಣೇಶ ಆಚಾರ್ಯ ಕೆಮ್ಮಣ್ಣು, ಶೇಖರ ಆಚಾರ್ಯ ಮಂಗಳಾದೇವಿ, ಗುರುರಾಜ್ ಕೆ.ಜೆ., ಸತೀಶ್ ಆಚಾರ್ಯ ಸುರುಳಿ, ಪ್ರಕಾಶ್ ಆಚಾರ್ಯ ಹಲೇಜಿ, ಉಮೇಶ್ ಆಚಾರ್ಯ ತೀರ್ಥಹಳ್ಳಿ, ಹರೀಶ್ ಆಚಾರ್ಯ ಮೊದಲಾದವರು ಪಾಲ್ಗೊಂಡಿದ್ದರು.</p><p>ಮೇ 19ರಂದು ಸಂಜೆ ಆನೆಗುಂದಿ ಸಂಸ್ಥಾನದ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಉಪಸ್ಥಿತಿಯಲ್ಲಿ ಶಿಬಿರ ಸಮಾರೋಪಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>