<p><strong>ಮಂಗಳೂರು:</strong> ವಂದೇ ಭಾರತ್ ಮಿಷನ್ ಅಡಿಯಲ್ಲಿ ಐದನೇ ಹಂತದ ವೇಳಾಪಟ್ಟಿ ಪ್ರಕಟಗೊಂಡಿದ್ದು, ಆಗಸ್ಟ್ ಮೊದಲ ಹಾಗೂ ಎರಡನೇ ವಾರದಲ್ಲಿ ಏಳು ವಿಮಾನಗಳು ನಗರದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳಲಿವೆ.</p>.<p>ಆ.5 ರಂದು ಮೊದಲ ವಿಮಾನ ಮಂಗಳೂರು ವಿಮಾನ ನಿಲ್ದಾಣದಿಂದ ಮಧ್ಯಾಹ್ನ 12.40ಕ್ಕೆ ಹೊರಡಲಿದ್ದು, ಮಧ್ಯಾಹ್ನ 2.30 ಕ್ಕೆ ದುಬೈ ತಲುಪಲಿದೆ. ಎರಡನೇ ವಿಮಾನ ಆ. 6 ರಂದು ಮಧ್ಯಾಹ್ನ 12.40 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 2.30ಕ್ಕೆ ದುಬೈ ತಲುಪಲಿದೆ. ಮೂರನೇ ವಿಮಾನ ಆ.9 ರಂದು ಮಧ್ಯಾಹ್ನ 12.40 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಟು, ಮಧ್ಯಾಹ್ನ 2.30ಕ್ಕೆ ದುಬೈ ತಲುಪಲಿದೆ.</p>.<p>ಆ.8 ರಂದು ಬೆಳಿಗ್ಗೆ 11.05 ಕ್ಕೆ ಇಲ್ಲಿನ ವಿಮಾನ ನಿಲ್ದಾಣದಿಂದ ಹೊರಡುವ ವಿಮಾನ, ಮಧ್ಯಾಹ್ನ 1 ಗಂಟೆಗೆ ಶಾರ್ಜಾ ವಿಮಾನ ನಿಲ್ದಾಣ ತಲುಪಲಿದೆ. ಆ. 15 ರಂದು ಬೆಳಿಗ್ಗೆ 11.05ಕ್ಕೆ ಇಲ್ಲಿಂದ ಹೊರಡುವ ವಿಮಾನ ಮಧ್ಯಾಹ್ನ 1 ಗಂಟೆಗೆ ಶಾರ್ಜಾ ತಲುಪಲಿದೆ.</p>.<p>ಆ.7 ರಂದು ಮಧ್ಯಾಹ್ನ 12.40ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಡುವ ವಿಮಾನ ಮಧ್ಯಾಹ್ನ 2.30ಕ್ಕೆ ಅಬುಧಾಬಿ ವಿಮಾನ ನಿಲ್ದಾಣ ತಲುಪಲಿದೆ. ಆ. 14 ರಂದು ಮಧ್ಯಾಹ್ನ 12.40 ಕ್ಕೆ ಹೊರಡುವ ಇನ್ನೊಂದು ವಿಮಾನ ಮಧ್ಯಾಹ್ನ 14.30 ಕ್ಕೆ ಅಬುಧಾಬಿ ತಲುಪಲಿದೆ. ಈ ವಿಮಾನಗಳು ಮರಳುವ ಸಂದರ್ಭದಲ್ಲಿ ಅಲ್ಲಿರುವ ಕನ್ನಡಿಗರನ್ನು ತಾಯ್ನಾಡಿಗೆ ಕರೆತರಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ವಂದೇ ಭಾರತ್ ಮಿಷನ್ ಅಡಿಯಲ್ಲಿ ಐದನೇ ಹಂತದ ವೇಳಾಪಟ್ಟಿ ಪ್ರಕಟಗೊಂಡಿದ್ದು, ಆಗಸ್ಟ್ ಮೊದಲ ಹಾಗೂ ಎರಡನೇ ವಾರದಲ್ಲಿ ಏಳು ವಿಮಾನಗಳು ನಗರದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳಲಿವೆ.</p>.<p>ಆ.5 ರಂದು ಮೊದಲ ವಿಮಾನ ಮಂಗಳೂರು ವಿಮಾನ ನಿಲ್ದಾಣದಿಂದ ಮಧ್ಯಾಹ್ನ 12.40ಕ್ಕೆ ಹೊರಡಲಿದ್ದು, ಮಧ್ಯಾಹ್ನ 2.30 ಕ್ಕೆ ದುಬೈ ತಲುಪಲಿದೆ. ಎರಡನೇ ವಿಮಾನ ಆ. 6 ರಂದು ಮಧ್ಯಾಹ್ನ 12.40 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 2.30ಕ್ಕೆ ದುಬೈ ತಲುಪಲಿದೆ. ಮೂರನೇ ವಿಮಾನ ಆ.9 ರಂದು ಮಧ್ಯಾಹ್ನ 12.40 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಟು, ಮಧ್ಯಾಹ್ನ 2.30ಕ್ಕೆ ದುಬೈ ತಲುಪಲಿದೆ.</p>.<p>ಆ.8 ರಂದು ಬೆಳಿಗ್ಗೆ 11.05 ಕ್ಕೆ ಇಲ್ಲಿನ ವಿಮಾನ ನಿಲ್ದಾಣದಿಂದ ಹೊರಡುವ ವಿಮಾನ, ಮಧ್ಯಾಹ್ನ 1 ಗಂಟೆಗೆ ಶಾರ್ಜಾ ವಿಮಾನ ನಿಲ್ದಾಣ ತಲುಪಲಿದೆ. ಆ. 15 ರಂದು ಬೆಳಿಗ್ಗೆ 11.05ಕ್ಕೆ ಇಲ್ಲಿಂದ ಹೊರಡುವ ವಿಮಾನ ಮಧ್ಯಾಹ್ನ 1 ಗಂಟೆಗೆ ಶಾರ್ಜಾ ತಲುಪಲಿದೆ.</p>.<p>ಆ.7 ರಂದು ಮಧ್ಯಾಹ್ನ 12.40ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಡುವ ವಿಮಾನ ಮಧ್ಯಾಹ್ನ 2.30ಕ್ಕೆ ಅಬುಧಾಬಿ ವಿಮಾನ ನಿಲ್ದಾಣ ತಲುಪಲಿದೆ. ಆ. 14 ರಂದು ಮಧ್ಯಾಹ್ನ 12.40 ಕ್ಕೆ ಹೊರಡುವ ಇನ್ನೊಂದು ವಿಮಾನ ಮಧ್ಯಾಹ್ನ 14.30 ಕ್ಕೆ ಅಬುಧಾಬಿ ತಲುಪಲಿದೆ. ಈ ವಿಮಾನಗಳು ಮರಳುವ ಸಂದರ್ಭದಲ್ಲಿ ಅಲ್ಲಿರುವ ಕನ್ನಡಿಗರನ್ನು ತಾಯ್ನಾಡಿಗೆ ಕರೆತರಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>