ಮಂಗಳೂರಿನ ಎಮ್ಮೆಕೆರೆಯಲ್ಲಿ ನಿರ್ಮಾಣವಾಗಿರುವ ಈಜುಕೊಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಸುರೇಶ್ ಸ್ಪೀಕರ್ ಯು.ಟಿ. ಖಾದರ್ ಸಂಸದ ನಳೀನ್ ಕುಮಾರ್ ಕಟೀಲ್ ಹಾಗೂ ಇತರ ಅತಿಥಿಗಳ ಸಮ್ಮುಖದಲ್ಲಿ ಈಜುಪಟುಗಳು ಪ್ರತಿಭೆ ಪ್ರದರ್ಶಿಸಿದರು – ಪ್ರಜಾವಾಣಿ ಚಿತ್ರ / ಫಕ್ರುದ್ದೀನ್ ಎಚ್
ಹಿರಿಯರ ಈಜು ಸ್ಪರ್ಧೆ
ನೂತನವಾಗಿ ನಿರ್ಮಾಣವಾಗಿರುವ ಎಮ್ಮೆಕೆರೆ ಈಜುಕೊಳದಲ್ಲಿ ಹಿರಿಯರ 19ನೇ ರಾಷ್ಟ್ರೀಯ ಈಜು ಸ್ಪರ್ಧೆ ಶುಕ್ರವಾರದಿಂದ ಮೂರು ದಿನಗಳ ಕಾಲ ನಡೆಯಲಿದೆ. ವಿವಿಧ ರಾಜ್ಯಗಳ ಈಜುಪಟುಗಳು ಉತ್ಸಾಹದಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.