ಬಂಟ್ವಾಳದಲ್ಲಿ ಬುಧವಾರ ಪೌರ ಕಾರ್ಮಿಕರು ವಾಣಿಜ್ಯ ಸಂಕೀರ್ಣ ಎದುರು ಶೇಖರಣೆಗೊಂಡಿದ್ದ ಕೆಸರನ್ನು ತೆರವು ಮಾಡಿ ಸ್ವಚ್ಛಗೊಳಿಸಿದರು
ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ಪೊಯ್ತಾಜೆ ನಿವಾಸಿ ಯೋಗೀಶ ಸಪಲ್ಯ ಎಂಬುವರ ಕೊಟ್ಟಿಗೆಯ ಗೋಡೆ ಕುಸಿದು ಬಿದ್ದಿದೆ
ಪುತ್ತೂರು ತಾಲ್ಲೂಕಿನ ಚಿಕ್ಕಮುಡ್ನೂರು ಗ್ರಾಮದ ಬೀರಿಗ ಎಂಬಲ್ಲಿ ಶಿವಪ್ಪ ಗೌಡ ಎಂಬುವರ ಮನೆಯ ಹಿಂಬದಿಯ ಧರೆ ಕುಸಿದಿದೆ
ಪುತ್ತೂರು ತಾಲ್ಲೂಕಿನ ಅರಿಯಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡ್ಯಂಗಳ ಎಂಬಲ್ಲಿ ಗುಡ್ಡ ಕುಸಿತದಿಂದ ಸಂಚಾರಕ್ಕೆ ಅಡಚಣೆಯಾದ ಸ್ಥಳಕ್ಕೆ ಶಾಸಕ ಅಶೋಕ್ಕುಮಾರ್ ರೈ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು