<p><strong>ಪುತ್ತೂರು</strong>: ದೇಶದೊಳಗೆ ಇರುವ ಸಮಾಜ ಘಾತಕರು ಹೆಚ್ಚು ಅಪಾಯಕಾರಿಗಳಾಗಿದ್ದು, ಅಂಥವರ ಬಗ್ಗೆ ಗಮನಹರಿಸಬೇಕು ಎಂದು ನಿವೃತ್ತ ಯೋಧ ಲೋಕೇಶ್ ಹೇಳಿದರು.</p>.<p>ಪುತ್ತೂರು ತಾಲ್ಲೂಕಿನ ಈಶ್ವರಮಂಗಲದ ಹನುಮಗಿರಿಯ ಅಮರಗಿರಿಯಲ್ಲಿ ಶುಕ್ರವಾರ ನಡೆದ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಅವರು ಗೌರವ ಸ್ವೀಕರಿಸಿ ಮಾತನಾಡಿದರು.</p>.<p>ಹನುಮಗಿರಿ ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಯುತ ಮೂಡೆತ್ತಾಯ ಅವರು ಅಧ್ಯಕ್ಷತೆ ವಹಿಸಿದ್ದರು.</p>.<p>ಕೃಷಿಕ ಮುಂಡ್ಯ ಶ್ರೀಕೃಷ್ಣ ಭಟ್, ಗೌರವಾರ್ಪಣೆ ಸ್ವೀಕರಿಸಿದ ನಿವೃತ್ತ ಪೊಲೀಸ್ ಅಧಿಕಾರಿ ಪದ್ಮನಾಭ ಮಾತನಾಡಿದರು. ಶಿಕ್ಷಕಿ ಸೌಮ್ಯಾ ಸನ್ಮಾನಿತರ ಪರಿಚಯ ಮಾಡಿದರು.</p>.<p>ಗಜಾನನ ವಿದ್ಯಾಸಂಸ್ಥೆ ಸಂಚಾಲಕ ಶಿವರಾಂ ಪಿ.ಈಶ್ವರಮಂಗಲ ಸ್ವಾಗತಿಸಿದರು. ನಿರ್ದೇಶಕ ಶಿವರಾಮ ಶರ್ಮ ಕತ್ರಿಬೈಲು ವಂದಿಸಿದರು. ಶಿಕ್ಷಕಿಯರಾದ ಅನುಷಾ, ಸೌಮ್ಯಾ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು</strong>: ದೇಶದೊಳಗೆ ಇರುವ ಸಮಾಜ ಘಾತಕರು ಹೆಚ್ಚು ಅಪಾಯಕಾರಿಗಳಾಗಿದ್ದು, ಅಂಥವರ ಬಗ್ಗೆ ಗಮನಹರಿಸಬೇಕು ಎಂದು ನಿವೃತ್ತ ಯೋಧ ಲೋಕೇಶ್ ಹೇಳಿದರು.</p>.<p>ಪುತ್ತೂರು ತಾಲ್ಲೂಕಿನ ಈಶ್ವರಮಂಗಲದ ಹನುಮಗಿರಿಯ ಅಮರಗಿರಿಯಲ್ಲಿ ಶುಕ್ರವಾರ ನಡೆದ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಅವರು ಗೌರವ ಸ್ವೀಕರಿಸಿ ಮಾತನಾಡಿದರು.</p>.<p>ಹನುಮಗಿರಿ ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಯುತ ಮೂಡೆತ್ತಾಯ ಅವರು ಅಧ್ಯಕ್ಷತೆ ವಹಿಸಿದ್ದರು.</p>.<p>ಕೃಷಿಕ ಮುಂಡ್ಯ ಶ್ರೀಕೃಷ್ಣ ಭಟ್, ಗೌರವಾರ್ಪಣೆ ಸ್ವೀಕರಿಸಿದ ನಿವೃತ್ತ ಪೊಲೀಸ್ ಅಧಿಕಾರಿ ಪದ್ಮನಾಭ ಮಾತನಾಡಿದರು. ಶಿಕ್ಷಕಿ ಸೌಮ್ಯಾ ಸನ್ಮಾನಿತರ ಪರಿಚಯ ಮಾಡಿದರು.</p>.<p>ಗಜಾನನ ವಿದ್ಯಾಸಂಸ್ಥೆ ಸಂಚಾಲಕ ಶಿವರಾಂ ಪಿ.ಈಶ್ವರಮಂಗಲ ಸ್ವಾಗತಿಸಿದರು. ನಿರ್ದೇಶಕ ಶಿವರಾಮ ಶರ್ಮ ಕತ್ರಿಬೈಲು ವಂದಿಸಿದರು. ಶಿಕ್ಷಕಿಯರಾದ ಅನುಷಾ, ಸೌಮ್ಯಾ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>