ಕಂಬಳ ಸಮಿತಿ ಉಪಾಧ್ಯಕ್ಷ ಮೋರ್ಲಗುತ್ತು ಚಂದ್ರಹಾಸ್ ಶೆಟ್ಟಿ, ನರಿಂಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷ, ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ನವಾಝ್ ನರಿಂಗಾನ, ಕಂಬಳ ಸಮಿತಿ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ಮೋರ್ಲ, ಪ್ರಧಾನ ಸಂಚಾಲಕ ಗಿರೀಶ್ ಆಳ್ವ ಮೋರ್ಲ, ಯಕ್ಷಗಾನ ಅಕಾಡೆಮಿ ಸದಸ್ಯ ಗುರಿರಾಜ್ ಭಟ್ ಕೈರಂಗಳ, ಸಂಚಾಲಕರಾದ ಮುರಳೀಧರ ಶೆಟ್ಟಿ ಮೋರ್ಲ, ಸುಂದರ ಪೂಜಾರಿ ಕೋಡಿಮಜಲು,
ಕಾರ್ಯದರ್ಶಿ ಪ್ರೇಮಾನಂದ ರೈ ನೆತ್ತಿಲಕೋಡಿ, ಜಗದೀಶ್ ಶೆಟ್ಟಿ ಮೋರ್ಲ, ಗುತ್ತಿಗೆದಾರ ಅರುಣ್ ಡಿಸೋಜ ನಟ್ಟಿಹಿತ್ಲು, ಐತಪ್ಪ ಶೆಟ್ಟಿ ದೇವಂದಪಡ್ಪು, ರವಿ ಪೂಜಾರಿ ಮುಡಿಮಾರು, ಗಂಗಾಧರ ಶೆಟ್ಟಿ ನೆತ್ತಿಲಕೋಡಿ, ಶಿವಪ್ರಸಾದ್ ಚೌಕ, ಮಾಧವ ಪೂಜಾರಿ ಕುದ್ಕೋರಿ ಹಾಗೂ ಕೋಣದ ಯಜಮಾನರುಗಳು ಭಾಗವಹಿಸಿದ್ದರು. ಸತೀಶ್ ಕುಮಾರ್ ಪುಂಡಿಕಾಯಿ ನಿರೂಪಿಸಿದರು.