<p>ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಮಹತೋಭಾರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಆನೆ ‘ಯಶಸ್ವಿ’ಯ ಮಾವುತರಾಗಿದ್ದ ಶ್ರೀನಿವಾಸ ಗೌಡ ಧರ್ಮಸ್ಥಳ ಭಾನುವಾರ ನಿವೃತ್ತರಾದರು.</p>.<p>ಯಶಸ್ವಿಯು ಶ್ರೀನಿವಾಸ ಅವರಿಗೆ ಹಾರ ಹಾಕಿ ಸೊಂಡಿಲನ್ನು ಅವರ ತಲೆಯ ಮೇಲಿರಿಸಿ ಗೌರವ ಸಲ್ಲಿಸಿತು.</p>.<p>ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆನೆ ಮಾವುತರಾಗಿ ಸುಮಾರು 15ವರ್ಷ ಅವರು ಸೇವೆ ಸಲ್ಲಿಸಿದ್ದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಶ್ರೀನಿವಾಸ ಅವರನ್ನು ಸನ್ಮಾನಿಸಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಮಹತೋಭಾರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಆನೆ ‘ಯಶಸ್ವಿ’ಯ ಮಾವುತರಾಗಿದ್ದ ಶ್ರೀನಿವಾಸ ಗೌಡ ಧರ್ಮಸ್ಥಳ ಭಾನುವಾರ ನಿವೃತ್ತರಾದರು.</p>.<p>ಯಶಸ್ವಿಯು ಶ್ರೀನಿವಾಸ ಅವರಿಗೆ ಹಾರ ಹಾಕಿ ಸೊಂಡಿಲನ್ನು ಅವರ ತಲೆಯ ಮೇಲಿರಿಸಿ ಗೌರವ ಸಲ್ಲಿಸಿತು.</p>.<p>ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆನೆ ಮಾವುತರಾಗಿ ಸುಮಾರು 15ವರ್ಷ ಅವರು ಸೇವೆ ಸಲ್ಲಿಸಿದ್ದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಶ್ರೀನಿವಾಸ ಅವರನ್ನು ಸನ್ಮಾನಿಸಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>