ನಗರ ಉತ್ತರ ವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಗೆ ಮೂಲ್ಕಿ ಠಾಣೆಯ ಎ.ಎಸ್.ಐ ಉಮೇಶ್, ಹೆಡ್ ಕಾನ್ಸ್ಟೆಬಲ್ ಚಂದ್ರಶೇಖರ್, ಯೋಗೀಶ್, ಕಾನ್ಸ್ಟೆಬಲ್ಗಳಾದ ವಿನಾಯಕ, ಸುನಿಲ್ ಟಿ. ಪಡನಡ, ಶಂಕರ ಜಡೇದರ್, ಬಸವರಾಜ್, ಸಂದೀಪ್ ಮತ್ತು ಮೊಹಮ್ಮದ್ ಶಾದಾಬ್ ಹಾಗೂ ಮಂಗಳೂರು ನಗರ ಉತ್ತರ ಉಪ ವಿಭಾಗದ ಮಾದಕ ದ್ರವ್ಯ ಜಾಲ ನಿಗ್ರಹದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹಕರಿಸಿದ್ದರು.