<p><strong>ಕಾಸರಗೋಡು:</strong> ರಾಜ್ಯ ಸರ್ಕಾರ ದುರಾಡಳಿತೆ ನಡೆಸುತ್ತಿದೆ ಎಂದು ಆರೋಪಿಸಿ ಎನ್.ಡಿ.ಎ. ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ನೇತೃತ್ವದಲ್ಲಿ ನಡೆಯುತ್ತಿರು ರಾಜ್ಯಮಟ್ಟದ ಪಾದಯಾತ್ರೆಗೆ ಚಾಲನೆ ನೀಡಲಾಯಿತು.</p>.<p>ನಗರದ ತಾಳಿಪಡ್ಪು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಉದ್ಘಾಟಿಸಿದರು.</p>.<p>ರಾಜ್ಯದಲ್ಲಿ ರಾಜ್ಯಪಾಲರಿಗೂ ರಕ್ಷಣೆ ಇಲ್ಲದ ಸ್ಥಿತಿ ಇದೆ. ಇಲ್ಲಿ ಸಾಮಾನ್ಯ ನಾಗರಿಕ ಸುರಕ್ಷಿತ ಜೀವನ ನಡೆಸುವುದು ಕನಸಿನ ಮಾತು ಎಂದರು.</p>.<p>ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ವಿ.ಮುರಳೀಧರನ್, ಮುಖಂಡರಾದ ತುಷಾರ್ ವೆಳ್ಳಾಪಳ್ಳಿ, ಪಿ.ಕೆ.ಕೃಷ್ಣದಾಸ್, ಕುಮ್ಮನಂ ರಾಜಶೇಖರ್, ಸಿ.ಕೆ.ಪದ್ಮನಾಭನ್, ಸಿ.ಕೆ.ಜಾನು, ಬಿಜೆಪಿ ಜಿಲ್ಲಾ ಸಮಿತಿ ಅಧ್ಯಕ್ಷ ಕುಂಟಾರು ರವೀಶ ತಂತ್ರಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಸರಗೋಡು:</strong> ರಾಜ್ಯ ಸರ್ಕಾರ ದುರಾಡಳಿತೆ ನಡೆಸುತ್ತಿದೆ ಎಂದು ಆರೋಪಿಸಿ ಎನ್.ಡಿ.ಎ. ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ನೇತೃತ್ವದಲ್ಲಿ ನಡೆಯುತ್ತಿರು ರಾಜ್ಯಮಟ್ಟದ ಪಾದಯಾತ್ರೆಗೆ ಚಾಲನೆ ನೀಡಲಾಯಿತು.</p>.<p>ನಗರದ ತಾಳಿಪಡ್ಪು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಉದ್ಘಾಟಿಸಿದರು.</p>.<p>ರಾಜ್ಯದಲ್ಲಿ ರಾಜ್ಯಪಾಲರಿಗೂ ರಕ್ಷಣೆ ಇಲ್ಲದ ಸ್ಥಿತಿ ಇದೆ. ಇಲ್ಲಿ ಸಾಮಾನ್ಯ ನಾಗರಿಕ ಸುರಕ್ಷಿತ ಜೀವನ ನಡೆಸುವುದು ಕನಸಿನ ಮಾತು ಎಂದರು.</p>.<p>ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ವಿ.ಮುರಳೀಧರನ್, ಮುಖಂಡರಾದ ತುಷಾರ್ ವೆಳ್ಳಾಪಳ್ಳಿ, ಪಿ.ಕೆ.ಕೃಷ್ಣದಾಸ್, ಕುಮ್ಮನಂ ರಾಜಶೇಖರ್, ಸಿ.ಕೆ.ಪದ್ಮನಾಭನ್, ಸಿ.ಕೆ.ಜಾನು, ಬಿಜೆಪಿ ಜಿಲ್ಲಾ ಸಮಿತಿ ಅಧ್ಯಕ್ಷ ಕುಂಟಾರು ರವೀಶ ತಂತ್ರಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>