<p><strong>ನ್ಯಾಮತಿ:</strong> ಜೋಕಾಲಿಯಲ್ಲಿ ಆಟವಾಡುತ್ತಿರುವಾಗ ಆಕಸ್ಮಿಕವಾಗಿ ಕೊರಳಿಗೆ ಉರುಳು ಬಿದ್ದು ಬಾಲಕ ಮೃತಪಟ್ಟ ಘಟನೆ ತಾಲ್ಲೂಕಿನ ಸವಳಂಗ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.</p>.<p>ಪಿ.ಜೆ. ಕೊಟ್ರೇಶಿ (13) ಮೃತ ಬಾಲಕ.</p>.<p>ಶಾಲೆಯಿಂದ ಮನೆಗೆ ಬಂದವನೇ ನಡುಮನೆಯಲ್ಲಿ ಕೂಸು ಆಡಿಸಲು ಹಾಕಿದ್ದ ಜೋಕಾಲಿಯಲ್ಲಿ ಆಡುವಾಗ ದುರ್ಘಟನೆ ನಡೆದಿದೆ. </p>.<p>ಶಿವಮೊಗ್ಗ ಜ್ಞಾನಸಾಗರ ವಿದ್ಯಾಸಂಸ್ಥೆಯಲ್ಲಿ 4ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಬಾಲಕನ ತಂದೆ ಎನ್.ಜಿ. ಪ್ರವೀಣ ನೀಡಿದ ದೂರಿನನ್ವಯ ನ್ಯಾಮತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ:</strong> ಜೋಕಾಲಿಯಲ್ಲಿ ಆಟವಾಡುತ್ತಿರುವಾಗ ಆಕಸ್ಮಿಕವಾಗಿ ಕೊರಳಿಗೆ ಉರುಳು ಬಿದ್ದು ಬಾಲಕ ಮೃತಪಟ್ಟ ಘಟನೆ ತಾಲ್ಲೂಕಿನ ಸವಳಂಗ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.</p>.<p>ಪಿ.ಜೆ. ಕೊಟ್ರೇಶಿ (13) ಮೃತ ಬಾಲಕ.</p>.<p>ಶಾಲೆಯಿಂದ ಮನೆಗೆ ಬಂದವನೇ ನಡುಮನೆಯಲ್ಲಿ ಕೂಸು ಆಡಿಸಲು ಹಾಕಿದ್ದ ಜೋಕಾಲಿಯಲ್ಲಿ ಆಡುವಾಗ ದುರ್ಘಟನೆ ನಡೆದಿದೆ. </p>.<p>ಶಿವಮೊಗ್ಗ ಜ್ಞಾನಸಾಗರ ವಿದ್ಯಾಸಂಸ್ಥೆಯಲ್ಲಿ 4ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಬಾಲಕನ ತಂದೆ ಎನ್.ಜಿ. ಪ್ರವೀಣ ನೀಡಿದ ದೂರಿನನ್ವಯ ನ್ಯಾಮತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>