<p>ಹರಿಹರ: ತಾಲ್ಲೂಕು ಅನುದಾನಿತ ಶಾಲಾ ನೌಕರರ ಘಟಕದ ಅಧ್ಯಕ್ಷರಾಗಿ ಕೆ.ಭೀಮಪ್ಪ, ಕಾರ್ಯದರ್ಶಿಯಾಗಿ ಇರ್ಷಾದ್ ಅಲಿ ಆಯ್ಕೆಯಾಗಿದ್ದಾರೆ.</p>.<p>ಉಪಾಧ್ಯಕ್ಷರಾಗಿ ಮಾಜಿಗೌಡ್ರು, ಸಹ ಕಾರ್ಯದರ್ಶಿಯಾಗಿ ಶಿವಪ್ಪ ಮಾಳಗಿ, ಖಜಾಂಚಿಯಾಗಿ ನಾಗರಾಜ್ ಜಿಗಳಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಇಷರತ್ ಅಲಿ, ಸಂಘಟನಾ ಕಾರ್ಯದರ್ಶಿಯಾಗಿ ಸೀತವ್ವ ಪಾಟೀಲ್, ಸಂಚಾಲಕರಾಗಿ ಬಸವರಾಜ್ ಕೆ., ಹಿರಿಯ ಸದಸ್ಯರಾಗಿ ತುಕಾರಾಮ್ ಅವತಾಡೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿಹರ: ತಾಲ್ಲೂಕು ಅನುದಾನಿತ ಶಾಲಾ ನೌಕರರ ಘಟಕದ ಅಧ್ಯಕ್ಷರಾಗಿ ಕೆ.ಭೀಮಪ್ಪ, ಕಾರ್ಯದರ್ಶಿಯಾಗಿ ಇರ್ಷಾದ್ ಅಲಿ ಆಯ್ಕೆಯಾಗಿದ್ದಾರೆ.</p>.<p>ಉಪಾಧ್ಯಕ್ಷರಾಗಿ ಮಾಜಿಗೌಡ್ರು, ಸಹ ಕಾರ್ಯದರ್ಶಿಯಾಗಿ ಶಿವಪ್ಪ ಮಾಳಗಿ, ಖಜಾಂಚಿಯಾಗಿ ನಾಗರಾಜ್ ಜಿಗಳಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಇಷರತ್ ಅಲಿ, ಸಂಘಟನಾ ಕಾರ್ಯದರ್ಶಿಯಾಗಿ ಸೀತವ್ವ ಪಾಟೀಲ್, ಸಂಚಾಲಕರಾಗಿ ಬಸವರಾಜ್ ಕೆ., ಹಿರಿಯ ಸದಸ್ಯರಾಗಿ ತುಕಾರಾಮ್ ಅವತಾಡೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>