ದಾವಣಗೆರೆಯಲ್ಲಿ ರಾಜಕಾಲುವೆಯಲ್ಲಿ ಕೊಚ್ಚಿಹೋಗಿದ್ದ ದ್ವಿಚಕ್ರ ವಾಹನವನ್ನು ಕ್ರೇನ್ ಮೂಲಕ ಹೊರತೆಗೆಯಲಾಯಿತು
ದಾವಣಗೆರೆಯ ವಿನೋಬನಗರದ ನರಹರಿಶೇಟ್ ಕಲ್ಯಾಣ ಮಂಟಪದ ಮುಂಭಾಗದ ರಸ್ತೆಯಲ್ಲಿ ಯುವಕನೊಬ್ಬ ಹಿರಿಯ ನಾಗರಿಕರೊಬ್ಬರನ್ನು ಕೈ ಹಿಡಿದು ರಸ್ತೆ ದಾಟಿಸುತ್ತಿರುವುದು
ದಾವಣಗೆರೆಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಳೆಯಿಂದ ಜಲಾವೃತವಾಗಿದ್ದ ರಸ್ತೆಯಲ್ಲಿ ಬಾಲಕನೊಬ್ಬ ರಸ್ತೆ ದಾಟಲು ಓಡುತ್ತಿರುವುದು