<p>ಚನ್ನಗಿರಿ: ಹೊದಿಗೆರೆ ಗ್ರಾಮದ ಕೆರೆ ಕೋಡಿ ಕೆಂಚಮ್ಮ ದೇವಸ್ಥಾನದ ಬೀಗ ಮುರಿದು ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ಕಳವು ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.</p>.<p>ಮಂಗಳವಾರ ತಡರಾತ್ರಿ ದುಷ್ಕರ್ಮಿಗಳು ಕೆಂಚಮ್ಮ ದೇವಸ್ಥಾನದ ಗರ್ಭಗುಡಿಯ ಬಾಗಿಲ ಬೀಗ ಒಡೆದು ದೇವಸ್ಥಾನದ ಒಳಗೆ ನುಗ್ಗಿ ದೇವಿಯ ಮೂರ್ತಿಗೆ ಹಾಕಿದ್ದ 20 ಗ್ರಾಂ. ಮಾಂಗಲ್ಯದ ಸರ ಹಾಗೂ 2 ಕೆ.ಜಿ. ತೂಕದ ಬೆಳ್ಳಿ ಕೀರೀಟ ಮತ್ತು ಹುಂಡಿಯಲ್ಲಿದ್ದ ಹಣ ಸೇರಿ ಒಟ್ಟು ₹ 1.45 ಲಕ್ಷ ಮೌಲ್ಯದ ಆಭರಣಗಳನ್ನು ಕಳವು ಮಾಡಿದ್ದಾರೆ.</p>.<p>ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಗಿರಿ: ಹೊದಿಗೆರೆ ಗ್ರಾಮದ ಕೆರೆ ಕೋಡಿ ಕೆಂಚಮ್ಮ ದೇವಸ್ಥಾನದ ಬೀಗ ಮುರಿದು ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ಕಳವು ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.</p>.<p>ಮಂಗಳವಾರ ತಡರಾತ್ರಿ ದುಷ್ಕರ್ಮಿಗಳು ಕೆಂಚಮ್ಮ ದೇವಸ್ಥಾನದ ಗರ್ಭಗುಡಿಯ ಬಾಗಿಲ ಬೀಗ ಒಡೆದು ದೇವಸ್ಥಾನದ ಒಳಗೆ ನುಗ್ಗಿ ದೇವಿಯ ಮೂರ್ತಿಗೆ ಹಾಕಿದ್ದ 20 ಗ್ರಾಂ. ಮಾಂಗಲ್ಯದ ಸರ ಹಾಗೂ 2 ಕೆ.ಜಿ. ತೂಕದ ಬೆಳ್ಳಿ ಕೀರೀಟ ಮತ್ತು ಹುಂಡಿಯಲ್ಲಿದ್ದ ಹಣ ಸೇರಿ ಒಟ್ಟು ₹ 1.45 ಲಕ್ಷ ಮೌಲ್ಯದ ಆಭರಣಗಳನ್ನು ಕಳವು ಮಾಡಿದ್ದಾರೆ.</p>.<p>ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>