ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭದ್ರಾ ಜಲಾಶಯದ ಸುರಕ್ಷತೆ, ನಾಲೆ ಆಧುನೀಕರಣಕ್ಕೆ ಒತ್ತಾಯ

24ರಂದು ಹೆದ್ದಾರಿ ಬಂದ್‌ಗೆ ನಿರ್ಧಾರ
Published : 21 ಜುಲೈ 2024, 14:17 IST
Last Updated : 21 ಜುಲೈ 2024, 14:17 IST
ಫಾಲೋ ಮಾಡಿ
Comments
ಭದ್ರಾ ಜಲಾಶಯ ರಕ್ಷಿಸಿಕೊಳ್ಳುವ ತುರ್ತು ಎದುರಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ರೈತರ ಹಿತರಕ್ಷಣೆಗೆ ಭದ್ರವಾಗಿ ನಿಲ್ಲಬೇಕು. ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕು.
-ಬಸವರಾಜ ನಾಯ್ಕ, ಮಾಜಿ ಶಾಸಕ
ಭದ್ರಾ ಜಲಾಶಯದ ಸುರಕ್ಷತೆಗೆ ಅಧಿಕಾರಿಗಳು ಅಂದಾಜು ₹ 100 ಕೋಟಿ ವೆಚ್ಚದ ಯೋಜನೆ ಸಿದ್ಧಪಡಿಸಿದ್ದಾರೆ. ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳದೇ ಕಾಲಾಹರಣ ಮಾಡುತ್ತಿದೆ.
-ಲೋಕಿಕೆರೆ ನಾಗರಾಜ, ಉಪಾಧ್ಯಕ್ಷ, ಬಿಜೆಪಿ ರೈತ ಮೋರ್ಚಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT