ಭದ್ರಾ ಜಲಾಶಯ ರಕ್ಷಿಸಿಕೊಳ್ಳುವ ತುರ್ತು ಎದುರಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ರೈತರ ಹಿತರಕ್ಷಣೆಗೆ ಭದ್ರವಾಗಿ ನಿಲ್ಲಬೇಕು. ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕು.
-ಬಸವರಾಜ ನಾಯ್ಕ, ಮಾಜಿ ಶಾಸಕ
ಭದ್ರಾ ಜಲಾಶಯದ ಸುರಕ್ಷತೆಗೆ ಅಧಿಕಾರಿಗಳು ಅಂದಾಜು ₹ 100 ಕೋಟಿ ವೆಚ್ಚದ ಯೋಜನೆ ಸಿದ್ಧಪಡಿಸಿದ್ದಾರೆ. ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳದೇ ಕಾಲಾಹರಣ ಮಾಡುತ್ತಿದೆ.