ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಗಳೂರು | ತುಂಗಭದ್ರಾ ನದಿಯಲ್ಲಿ ಹೆಚ್ಚದ ನೀರಿನ ಹರಿವು

ಜಗಳೂರಿನ 57 ಕೆರೆ ತುಂಬಿಸುವ ಯೋಜನೆಗೆ ಹಿನ್ನಡೆ: ಪದೇ ಪದೇ ಟ್ರಯಲ್ ಆ್ಯಂಡ್‌ ರನ್ ಪ್ರಯೋಗಕ್ಕೆ ಆಕ್ಷೇಪ
Published : 26 ಜೂನ್ 2024, 6:12 IST
Last Updated : 26 ಜೂನ್ 2024, 6:12 IST
ಫಾಲೋ ಮಾಡಿ
Comments
57 ಕೆರೆ ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿ ವಿಳಂಬವಾಗದಂತೆ ಎಚ್ಚರ ವಹಿಸಲಾಗಿದೆ. ನಿರಂತರವಾಗಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು ಕಾಮಗಾರಿ ಬಹುತೇಕ ಮುಗಿದಿದೆ. ಉತ್ತಮ ಮಳೆಯಾಗಿ ನದಿಯಲ್ಲಿ‌ ನೀರಿನ ಹರಿವು ಜಾಸ್ತಿಯಾದರೆ ಪ್ರಸ್ತುತ ಮಳೆಗಾಲದಲ್ಲೇ ಎಲ್ಲಾ ಕೆರೆಗಳಿಗೂ ನೀರು ಹರಿಸಲು ಕ್ರಮ‌ ಕೈಗೊಳ್ಳುತ್ತೇವೆ. 
ಬಿ. ದೇವೇಂದ್ರಪ್ಪ, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT