<p><strong>ಮಲೇಬೆನ್ನೂರು: </strong>ಹೋಬಳಿಯ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಬಿರುಸಾದ ಮಳೆ ಸುರಿದಿದ್ದು, ತೋಟದ ಬೆಳೆಗಾರರಿಗೆ ನೆಮ್ಮದಿ ತಂದಿದೆ.</p>.<p>ಕಳೆದ 2–3 ದಿನಗಳಿಂದ ಈ ಭಾಗದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಶನಿವಾರ ರಭಸವಾಗಿ ಸುರಿಯಿತು. ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು ಸಿಡಿಲು ಮಿಂಚಿನ ಆರ್ಭಟದೊಂದಿಗೆ ಮಳೆ ಸುರಿಯಿತು. </p>.<p>ಮಳೆಯಿಂದಾಗಿ ಮೋರಿಗಳು ಸ್ವಚ್ಛವಾಗಿದ್ದು, ವಾತಾವರಣ ತಂಪಾಗಿ ಹಿತಾನುಭವ ನೀಡುತ್ತಿದೆ. ಕೃಷಿ ಚಟುವಟಿಕೆ ಆರಂಭಕ್ಕೆ ನಾಂದಿ ಹಾಡಿದೆ.</p>.<p>ಮಳೆಯ ಕಾರಣ ವಿದ್ಯುತ್ ಪೂರೈಕೆ ಸ್ಥಗಿತವಾಗಿತ್ತು. ಆಸ್ತಿ ಪಾಸ್ತಿ ಹಾನಿ ಕುರಿತು ಮಾಹಿತಿ ಲಭ್ಯವಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು: </strong>ಹೋಬಳಿಯ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಬಿರುಸಾದ ಮಳೆ ಸುರಿದಿದ್ದು, ತೋಟದ ಬೆಳೆಗಾರರಿಗೆ ನೆಮ್ಮದಿ ತಂದಿದೆ.</p>.<p>ಕಳೆದ 2–3 ದಿನಗಳಿಂದ ಈ ಭಾಗದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಶನಿವಾರ ರಭಸವಾಗಿ ಸುರಿಯಿತು. ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು ಸಿಡಿಲು ಮಿಂಚಿನ ಆರ್ಭಟದೊಂದಿಗೆ ಮಳೆ ಸುರಿಯಿತು. </p>.<p>ಮಳೆಯಿಂದಾಗಿ ಮೋರಿಗಳು ಸ್ವಚ್ಛವಾಗಿದ್ದು, ವಾತಾವರಣ ತಂಪಾಗಿ ಹಿತಾನುಭವ ನೀಡುತ್ತಿದೆ. ಕೃಷಿ ಚಟುವಟಿಕೆ ಆರಂಭಕ್ಕೆ ನಾಂದಿ ಹಾಡಿದೆ.</p>.<p>ಮಳೆಯ ಕಾರಣ ವಿದ್ಯುತ್ ಪೂರೈಕೆ ಸ್ಥಗಿತವಾಗಿತ್ತು. ಆಸ್ತಿ ಪಾಸ್ತಿ ಹಾನಿ ಕುರಿತು ಮಾಹಿತಿ ಲಭ್ಯವಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>