ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ | ಬಿತ್ತನೆ ಬೀಜ ಬೆಲೆ ಏರಿಕೆ: ಗಾಯದ ಮೇಲೆ ಬರೆ

ಬಿತ್ತನೆ ಬೀಜ ದರ ಶೇ 15ರಿಂದ 25ರಷ್ಟು ಏರಿಕೆ l ರೈತ ಕಂಗಾಲು
Published : 31 ಮೇ 2024, 6:27 IST
Last Updated : 31 ಮೇ 2024, 6:27 IST
ಫಾಲೋ ಮಾಡಿ
Comments
ಮಾಯಕೊಂಡ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜಗಳ ದರಪಟ್ಟಿ ಹಾಕಿರುವುದು.
ಮಾಯಕೊಂಡ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜಗಳ ದರಪಟ್ಟಿ ಹಾಕಿರುವುದು.
ದಾವಣಗೆರೆಯ ಎಪಿಎಂಸಿ ಆವರಣದಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನು ಮಾಡಿರುವ ವಿವಿಧ ಬೀಜಗಳು ಮತ್ತು ಗೊಬ್ಬರ –ಪ್ರಜಾವಾಣಿ ಚಿತ್ರ
ದಾವಣಗೆರೆಯ ಎಪಿಎಂಸಿ ಆವರಣದಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನು ಮಾಡಿರುವ ವಿವಿಧ ಬೀಜಗಳು ಮತ್ತು ಗೊಬ್ಬರ –ಪ್ರಜಾವಾಣಿ ಚಿತ್ರ
ತೇಜಸ್ವಿ ಪಟೇಲ್‌
ತೇಜಸ್ವಿ ಪಟೇಲ್‌
ಉತ್ಪಾದನಾ ವೆಚ್ಚ ಜಾಸ್ತಿಯಾಗುತ್ತಿದ್ದು ಬೆಲೆಯಲ್ಲಿ ಏರಿಕೆ ಕಂಡರೂ ಕೃಷಿ ಉತ್ಪನ್ನಗಳ ಬೆಲೆಗಳಲ್ಲಿ ಏರಿಳಿತ ಕಾಣುತ್ತಿದೆ. ಬರಗಾಲದಿಂದ ತತ್ತರಿಸಿರುವ ಸಂದರ್ಭದಲ್ಲಿ ಬಿತ್ತನೆಬೀಜದ ಬೆಲೆ ಕಡಿಮೆ ಮಾಡಬೇಕಿತ್ತು.
ತೇಜಸ್ವಿ ಪಟೇಲ್ ರೈತ ಮುಖಂಡ
ಶ್ರೀನಿವಾಸ್‌ ಚಿಂತಾಲ್‌
ಶ್ರೀನಿವಾಸ್‌ ಚಿಂತಾಲ್‌
ಜಿಲ್ಲೆಯಲ್ಲಿ ಮೆಕ್ಕೆಜೋಳ ಪ್ರಮುಖ ಬೆಳೆ. ಬಿತ್ತನೆ ಬೀಜದ ದರ ಏರಿಕೆ ಅಷ್ಟೊಂದು ಪರಿಣಾಮ ಬೀರುವುದಿಲ್ಲ.
ಶ್ರೀನಿವಾಸ್ ಚಿಂತಾಲ್ ಜಂಟಿ ಕೃಷಿ ನಿರ್ದೇಶಕ
ಮೆಕ್ಕೆಜೋಳ ಬಿತ್ತನೆ ಬೀಜದ ದರ ಮುಕ್ತ ಮಾರುಕಟ್ಟೆಯಲ್ಲೂ ಅದೇ ದರ ಇಲ್ಲವೇ ಅದಕ್ಕಿಂತ ಕಡಿಮೆ ದರ ಇದೆ. ಒಂದು ಕೆ.ಜಿ. ಬಿತ್ತನೆ ಬೀಜಕ್ಕೆ ₹ 100 ಸಹಾಯಧ ನೀಡಬೇಕು. ಆಗ ರೈತರಿಗೆ ಹೊರೆ ಕಡಿಮೆಯಾಗಲಿದೆ.
ಲೋಕಿಕೆರೆ ನಾಗರಾಜ್ ಬಿತ್ತನೆ ಬೀಜ ಮಾರಾಟಗಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ
ಖರೀದಿಯಾಗದ ಬಿತ್ತನೆ ಬೀಜ
‘ಮಾಯಕೊಂಡ ರೈತ ಸಂಪರ್ಕ ಕೇಂದ್ರದಲ್ಲಿ 3300 ಕೆ.ಜಿ ಮೆಕ್ಕೆಜೋಳ ಬಿತ್ತನೆ ಬೀಜದ ದಾಸ್ತಾನು ಇದ್ದು ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ಇರುವುದರಿಂದ ರೈತರು ಬಿತ್ತನೆ ಬೀಜ ಖರೀದಿಸಿಲ್ಲ’ ಎಂದು ಮಾಯಕೊಂಡ ರೈತ ಸಂಪರ್ಕ ಕೇಂದ್ರದ ಅಧಿಕಾರಿ ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT