<p><strong>ಬಸವಾಪಟ್ಟಣ</strong>: ಮೂರು ದಿನಗಳಿಂದ ನಿರಂತರವಾಗಿ ಹೋಬಳಿ ವ್ಯಾಪ್ತಿಯಲ್ಲಿ ಭಾರಿ ಮಳೆ ಸುರಿಯುತ್ತಿದೆ.</p>.<p>ಇಲ್ಲಿನ ಬಸ್ ನಿಲ್ದಾಣದ ಸಮೀಪದ ಬಿ.ಎನ್. ತಿಪ್ಪೇಸ್ವಾಮಿ ಅವರ ಹೋಟೆಲ್ ಚಾವಣಿಯ ಮೇಲೆ ವಿದ್ಯುತ್ ಕಂಬ ಬಿದ್ದಿದ್ದು, ಜಿಂಕ್ ಶೀಟ್ಗಳಿಗೆ ಹಾನಿಯಾಗಿದೆ. </p>.<p>ಬಸ್ ನಿಲ್ದಾಣದ ಸಮೀಪದಲ್ಲಿನ ಮರವೊಂದು ವಿದ್ಯುತ್ ತಂತಿಗಳ ಮೇಲೆ ಬಿದ್ದಿದೆ. ಚಿರಡೋಣಿ ದಾರಿಯಲ್ಲಿ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಬೆಸ್ಕಾಂ ಶಾಖಾಧಿಕಾರಿ ನಾಗರಾಜನಾಯ್ಕ್ ಮತ್ತು ಸಿಬ್ಬಂದಿ ದುರಸ್ತಿ ಕಾರ್ಯ ಕೈಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಾಪಟ್ಟಣ</strong>: ಮೂರು ದಿನಗಳಿಂದ ನಿರಂತರವಾಗಿ ಹೋಬಳಿ ವ್ಯಾಪ್ತಿಯಲ್ಲಿ ಭಾರಿ ಮಳೆ ಸುರಿಯುತ್ತಿದೆ.</p>.<p>ಇಲ್ಲಿನ ಬಸ್ ನಿಲ್ದಾಣದ ಸಮೀಪದ ಬಿ.ಎನ್. ತಿಪ್ಪೇಸ್ವಾಮಿ ಅವರ ಹೋಟೆಲ್ ಚಾವಣಿಯ ಮೇಲೆ ವಿದ್ಯುತ್ ಕಂಬ ಬಿದ್ದಿದ್ದು, ಜಿಂಕ್ ಶೀಟ್ಗಳಿಗೆ ಹಾನಿಯಾಗಿದೆ. </p>.<p>ಬಸ್ ನಿಲ್ದಾಣದ ಸಮೀಪದಲ್ಲಿನ ಮರವೊಂದು ವಿದ್ಯುತ್ ತಂತಿಗಳ ಮೇಲೆ ಬಿದ್ದಿದೆ. ಚಿರಡೋಣಿ ದಾರಿಯಲ್ಲಿ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಬೆಸ್ಕಾಂ ಶಾಖಾಧಿಕಾರಿ ನಾಗರಾಜನಾಯ್ಕ್ ಮತ್ತು ಸಿಬ್ಬಂದಿ ದುರಸ್ತಿ ಕಾರ್ಯ ಕೈಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>