<p><strong>ಚನ್ನಗಿರಿ:</strong> ಪಟ್ಟಣ ಸೇರಿ ತಾಲ್ಲೂಕಿನಾದ್ಯಾಂತ ಬುಧವಾರ ರಾತ್ರಿ ಜಡಿಮಳೆ ಮಳೆಯಾಗಿದೆ. ಗುರುವಾರವೂ ಆಗಾಗ ಜಿಟಿಜಿಟಿ ಮಳೆ ಮುಂದುವರಿದಿದೆ.</p>.<p>ಚನ್ನಗಿರಿ 12 ಮಿಮೀ, ದೇವರಹಳ್ಳಿ 22.8, ಕತ್ತಲಗೆರೆ 14.8, ತ್ಯಾವಣಿಗೆ 6.6, ಬಸವಾಪಟ್ಟಣ 13.4, ಸಂತೇಬೆನ್ನೂರು 12, ಜೋಳದಹಾಳ್ 23, ಉಬ್ರಾಣಿ 28.6 ಹಾಗೂ ಕೆರೆಬಿಳಚಿ ಗ್ರಾಮದಲ್ಲಿ 10.8 ಮಿಮೀ ಮಳೆಯಾಗಿದೆ. ಮಳೆಯಿಂದಾಗಿ ರೈತರ ಜಮೀನುಗಳಲ್ಲಿ ಅಲ್ಲಲ್ಲಿ ನೀರು ನಿಂತಿದೆ. ಸುಗಮ ಕೃಷಿ ಚಟುವಟಿಕೆಗೆ ಅಡ್ಡಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ:</strong> ಪಟ್ಟಣ ಸೇರಿ ತಾಲ್ಲೂಕಿನಾದ್ಯಾಂತ ಬುಧವಾರ ರಾತ್ರಿ ಜಡಿಮಳೆ ಮಳೆಯಾಗಿದೆ. ಗುರುವಾರವೂ ಆಗಾಗ ಜಿಟಿಜಿಟಿ ಮಳೆ ಮುಂದುವರಿದಿದೆ.</p>.<p>ಚನ್ನಗಿರಿ 12 ಮಿಮೀ, ದೇವರಹಳ್ಳಿ 22.8, ಕತ್ತಲಗೆರೆ 14.8, ತ್ಯಾವಣಿಗೆ 6.6, ಬಸವಾಪಟ್ಟಣ 13.4, ಸಂತೇಬೆನ್ನೂರು 12, ಜೋಳದಹಾಳ್ 23, ಉಬ್ರಾಣಿ 28.6 ಹಾಗೂ ಕೆರೆಬಿಳಚಿ ಗ್ರಾಮದಲ್ಲಿ 10.8 ಮಿಮೀ ಮಳೆಯಾಗಿದೆ. ಮಳೆಯಿಂದಾಗಿ ರೈತರ ಜಮೀನುಗಳಲ್ಲಿ ಅಲ್ಲಲ್ಲಿ ನೀರು ನಿಂತಿದೆ. ಸುಗಮ ಕೃಷಿ ಚಟುವಟಿಕೆಗೆ ಅಡ್ಡಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>