ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಪಿ.ಜಯಪ್ಪ ಅಧ್ಯಕ್ಷತೆ ವಹಿಸಿದ್ದರು. ಹೊನ್ನಾಳಿ ಮತ್ತು ಹರಿಹರ ತಾಲ್ಲೂಕಿನ ಹಿರಿಯ ಶ್ರೇಣಿಯ ನ್ಯಾಯಾಧೀಶರಾದ ಪದ್ಮಶ್ರೀ ಮನೋಳಿ, ಹೊನ್ನಾಳಿ ಸಿವಿಲ್ ನ್ಯಾಯಾಧೀಶರಾದ ಎಚ್. ದೇವದಾಸ, ಹೆಚ್ಚುವರಿ ನ್ಯಾಯಾಧೀಶರಾದ ಪುಣ್ಯಕೋಟಿ, ಎಪಿಪಿ ಭರತ್ ಭೀಮಯ್ಯ, ಸಂಘದ ಕಾರ್ಯದರ್ಶಿ ಪುರುಷೋತ್ತಮ್, ಸಿಪಿಐ ಸುನೀಲ್ಕುಮಾರ್, ನ್ಯಾಮತಿ ಸಿಪಿಐ ರವಿ ಮತ್ತು ವಕೀಲರು ಉಪಸ್ಥಿತರಿದ್ದರು.