ಬಸವಾಪಟ್ಟಣ ಸಮೀಪದ ಹರನಹಳ್ಳಿ ಕೆಂಗಾಪುರದ ರಾಮಲಿಂಗೇಶ್ವರ ಮಠದಲ್ಲಿ ಶನಿವಾರ ನಡೆದ ಉಚಿತ ಸಾಮೂಹಿಕ ವಿವಾಹದಲ್ಲಿ ಪಾಂಡೋಮಟ್ಟಿಯ ಗುರುಬಸವಸ್ವಾಮೀಜಿ ಸರ್ದಾರ್ ಸೇವಾಲಾಲ್ ಸ್ವಾಮೀಜಿ ರಾಮಲಿಂಗೇಶ್ವರ ಸ್ವಾಮೀಜಿಯವರು ನೂತನ ವಧೂ ವರರನ್ನು ಆಶೀರ್ವದಿಸಿದರು
ಬಸವಾಪಟ್ಟಣ ಸಮೀಪದ ಹರನಹಳ್ಳಿ ಕೆಂಗಾಪುರದ ರಾಮಲಿಂಗೇಶ್ವರ ಮಠದಲ್ಲಿ ಶನಿವಾರ ಮುಂಜಾನೆ ಮುಳ್ಳುಗದ್ದುಗೆ ಉತ್ಸವವನ್ನು ಉದ್ಘಾಟಿಸಿದ ರಾಜ್ಯಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪನವರನ್ನು ರಾಮಲಿಂಗೇಶ್ವರ ಸ್ವಾಮೀಜಿ ಅಭಿನಂದಿಸಿದರು