<p><strong>ನವಲಗುಂದ</strong>: ಸಮೀಪದ ಖಣ್ಣೂರ ಶಲವಡಿ ನಡುವೆ ಮೋಟಬಸವೇಶ್ವರ ದೇವಸ್ಥಾನದ ಹತ್ತಿರ ಕ್ರೂಸರ್ ಮತ್ತು ಟ್ರ್ಯಾಕ್ಟರ್ ಮಧ್ಯೆ ಸೋಮವಾರ ರಾತ್ರಿ ನಡೆದ ಅಪಘಾತದಲ್ಲಿ ತಾಲ್ಲೂಕು ಪಂಚಾಯ್ತಿ ಸದಸ್ಯೆ, ತಡಹಾಳ ಗ್ರಾಮದ ಶಾಂತವ್ವ ಬಸವರಾಜ್ ಮಣ್ಣೂರ್ (65) ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಗಂಭೀರವಾಗಿ ಗಾಯಗೊಂಡಿರುವ ಕ್ರೂಸರ್ ಚಾಲಕ ನಾಗರಾಜ ಶೇಖಪ್ಪ ತೆಗ್ಗಿನಮನಿ (25) ಅವರಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕಳುಹಿಸಿಲಾಗಿದೆ.</p>.<p>ಪ್ರಶಾಂತ್ ಸುಭಾಸ್ ಮಣ್ಣೂರ, ರತ್ನವ್ವ ಕೋಂ ಸುಭಾಸ್ ಮಣ್ಣೂರ, ಪಾರವ್ವ ಕೋಂ ಶಿವಾನಂದ ಮಣ್ಣೂರ, ಶಕುಂತಲಾ ತಂದೆ ವೀರಪ್ಪ ಮಣ್ಣೂರ ಅವರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ನವಲಗುಂದ ಪಿಎಸ್ಐ ಜನಾರ್ಧನ್ ಭಟ್ರಳ್ಳಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ</strong>: ಸಮೀಪದ ಖಣ್ಣೂರ ಶಲವಡಿ ನಡುವೆ ಮೋಟಬಸವೇಶ್ವರ ದೇವಸ್ಥಾನದ ಹತ್ತಿರ ಕ್ರೂಸರ್ ಮತ್ತು ಟ್ರ್ಯಾಕ್ಟರ್ ಮಧ್ಯೆ ಸೋಮವಾರ ರಾತ್ರಿ ನಡೆದ ಅಪಘಾತದಲ್ಲಿ ತಾಲ್ಲೂಕು ಪಂಚಾಯ್ತಿ ಸದಸ್ಯೆ, ತಡಹಾಳ ಗ್ರಾಮದ ಶಾಂತವ್ವ ಬಸವರಾಜ್ ಮಣ್ಣೂರ್ (65) ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಗಂಭೀರವಾಗಿ ಗಾಯಗೊಂಡಿರುವ ಕ್ರೂಸರ್ ಚಾಲಕ ನಾಗರಾಜ ಶೇಖಪ್ಪ ತೆಗ್ಗಿನಮನಿ (25) ಅವರಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕಳುಹಿಸಿಲಾಗಿದೆ.</p>.<p>ಪ್ರಶಾಂತ್ ಸುಭಾಸ್ ಮಣ್ಣೂರ, ರತ್ನವ್ವ ಕೋಂ ಸುಭಾಸ್ ಮಣ್ಣೂರ, ಪಾರವ್ವ ಕೋಂ ಶಿವಾನಂದ ಮಣ್ಣೂರ, ಶಕುಂತಲಾ ತಂದೆ ವೀರಪ್ಪ ಮಣ್ಣೂರ ಅವರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ನವಲಗುಂದ ಪಿಎಸ್ಐ ಜನಾರ್ಧನ್ ಭಟ್ರಳ್ಳಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>