ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಕೊಲೆ: ಮಲಗಿದ್ದವಳನ್ನು ಚಾಕು ಇರಿದು ಕೊಂದ ಯುವಕ

ಮನೆಯಲ್ಲಿ ಮಲಗಿದ್ದ ಯುವತಿ ಅಂಜಲಿ ಅಂಬಿಗೇರಗೆ ಯುವಕನೊಬ್ಬ ಚಾಕು ಇರಿದು ಕೊಲೆ ಮಾಡಿ ಪರಾರಿಯಾದ ಪ್ರಕರಣ ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಬುಧವಾರ ನಡೆದಿದೆ.
Published : 15 ಮೇ 2024, 5:08 IST
Last Updated : 15 ಮೇ 2024, 5:08 IST
ಫಾಲೋ ಮಾಡಿ
Comments
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಮತ್ತೊಂದು ಯುವತಿಯ ಕೊಲೆ ಸ್ಪಷ್ಟ ನಿದರ್ಶನ. ಪ್ರೇಮ ಪ್ರಕರಣಗಳಲ್ಲಿ ಸರ್ಕಾರ ಬಿಗಿ ಕ್ರಮ ಕೈಗೊಳ್ಳಬೇಕು
ಪ್ರಲ್ಹಾದ ಜೋಶಿ ಕೇಂದ್ರ ಸಚಿವ
ಒಂದು ವಾರದ ಹಿಂದೆಯೇ ಆರೋಪಿ ಗಿರೀಶ ಅಂಜಲಿಗೆ ಕೊಲೆ ಬೆದರಿಕೆ ಹಾಕಿದ್ದ ಎಂದು ಕುಟುಂಬದವರು ಠಾಣೆಗೆ ತಿಳಿಸಿದ್ದರು. ಆಗಲೇ ಕ್ರಮ ಕೈಗೊಂಡಿದ್ದರೆ ಅಂಜಲಿ ಕೊಲೆಯಾಗುತ್ತಿರಲಿಲ್ಲ
ಮಹೇಶ ಟೆಂಗಿನಕಾಯಿ ಶಾಸಕ
ಯುವತಿಯ ಕೊಲೆ ಮಾಡುವಂತಹ ಹೇಯ ಕೃತ್ಯ ಯಾರೇ ಮಾಡಿರಲಿ ಅವರನ್ನು ತಂದು ಗಲ್ಲಿಗೇರಿಸಿ. ಈ ರೀತಿ ಕೊಲೆ ಅತ್ಯಾಚಾರ ನಡೆಯುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ
ಬಸವರಾಜ ಬೊಮ್ಮಾಯಿ ಶಾಸಕ
ಅಂಬಿಗರ ಸಮಾಜದ ಯುವತಿ ಅಂಜಲಿ ಅಂಬಿಗೇರ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದವನಿಗೆ ಉಗ್ರ ಶಿಕ್ಷೆಯಾಗಬೇಕು. ಸರ್ಕಾರವು ಅಂಜಲಿ ಕುಟುಂಬಕ್ಕೆ ಪರಿಹಾರ ನೀಡಬೇಕು
ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಪೀಠಾಧಿಪತಿ ನಿಜಶರಣ ಅಂಬಿಗರ ಚೌಡಯ್ಯನ ಗುರುಪೀಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT