<p><strong>ಧಾರವಾಡ</strong>: ಕರ್ನಾಟಕ ವಿಶ್ವವಿದ್ಯಾಲಯವು ರಾಜ್ಯೋತ್ಸವ ಅಂಗವಾಗಿ ನೀಡುವ ‘ಅರಿವೇ ಗುರು’ ಪ್ರಶಸ್ತಿಗೆ ಪ್ರೊ.ವೀರಣ್ಣ ರಾಜೂರ (ಸಾಹಿತ್ಯ), ಪ್ರೊ.ಅಜಿತ ಕೇಶವ ಕೆಂಬಾವಿ (ಖಗೋಳ ವಿಜ್ಞಾನ) ಹಾಗೂ ಪ್ರೊ.ಆರ್.ಜಿ.ಅಕ್ಕಿಹಾಳ (ಸಮಾಜವಿಜ್ಞಾನ) ಆಯ್ಕೆಯಾಗಿದ್ಧಾರೆ. </p><p>ಪ್ರಶಸ್ತಿಯು ₹ ತಲಾ 25 ಸಾವಿರ ನಗದು, ಫಲಕ ಒಳಗೊಂಡಿದೆ. ವಿಶ್ವವಿದ್ಯಾಲಯದ ಸುವರ್ಣಮಹೋತ್ಸವ ಸಭಾಭವನದಲ್ಲಿ ನ.29ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಕರ್ನಾಟಕ ವಿಶ್ವವಿದ್ಯಾಲಯವು ರಾಜ್ಯೋತ್ಸವ ಅಂಗವಾಗಿ ನೀಡುವ ‘ಅರಿವೇ ಗುರು’ ಪ್ರಶಸ್ತಿಗೆ ಪ್ರೊ.ವೀರಣ್ಣ ರಾಜೂರ (ಸಾಹಿತ್ಯ), ಪ್ರೊ.ಅಜಿತ ಕೇಶವ ಕೆಂಬಾವಿ (ಖಗೋಳ ವಿಜ್ಞಾನ) ಹಾಗೂ ಪ್ರೊ.ಆರ್.ಜಿ.ಅಕ್ಕಿಹಾಳ (ಸಮಾಜವಿಜ್ಞಾನ) ಆಯ್ಕೆಯಾಗಿದ್ಧಾರೆ. </p><p>ಪ್ರಶಸ್ತಿಯು ₹ ತಲಾ 25 ಸಾವಿರ ನಗದು, ಫಲಕ ಒಳಗೊಂಡಿದೆ. ವಿಶ್ವವಿದ್ಯಾಲಯದ ಸುವರ್ಣಮಹೋತ್ಸವ ಸಭಾಭವನದಲ್ಲಿ ನ.29ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>