ಅಗ್ನಿ ಅವಘಡ ಮತ್ತು ವಿಪತ್ತುಗಳಂತಹ ತುರ್ತು ಸಂದರ್ಭದಲ್ಲಿ ನಾಗರಿಕರ ಜೀವರಕ್ಷಣೆ ಹಾಗೂ ಆಸ್ತಿ ಸಂರಕ್ಷಣಾ ಕಾರ್ಯದಲ್ಲಿ ಉನ್ನತ ಸೇವೆ ಸಲ್ಲಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿ ಹಾಗೂ ಸಿಬ್ಬಂದಿಗೆ ಮಂಗಳವಾರ ಬೆಂಗಳೂರಿನ ಅಗ್ನಿಶಾಮಕ ಮತ್ತು ತುರ್ತು ಸೇವೆ ಅಕಾಡೆಮಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿದ್ದಾರೆ.