<p><strong>ಧಾರವಾಡ</strong>: ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಧಾಮುಲ್) ಅಧ್ಯಕ್ಷರಾಗಿ ಶಂಕರಪ್ಪ ವೀರಪ್ಪ ಮುಗದ ಹಾಗೂ ಉಪಾಧ್ಯಕ್ಷರಾಗಿ ಸುರೇಶಚಂದ್ರ ಕೃಷ್ಣ ಹೆಗಡೆ ಆಯ್ಕೆಯಾದರು. </p><p>ಅಧ್ಯಕ್ಷ ಸ್ಥಾನಕ್ಕೆ ಶಂಕರಪ್ಪ ಹಾಗೂ ಶಿವಲೀಲಾ ಕುಲಕರ್ಣಿ ಸ್ಪರ್ಧಿಸಿದ್ದರು. ಶಂಕರಪ್ಪ ಅವರು 8 ಮತ ಪಡೆದು ಗೆಲುವು ಸಾಧಿಸಿದರು. ಶಿವಲೀಲಾ ಅವರು ಆರು ಮತ ಪಡೆದು ಸೋಲುಂಡರು.</p><p>ಉಪಾಧ್ಯಕ್ಷ ಸ್ಥಾನಕ್ಕೆ ಸುರೇಶಚಂದ್ರ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಅವರು ಅವಿರೋಧವಾಗಿ ಆಯ್ಕೆಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಧಾಮುಲ್) ಅಧ್ಯಕ್ಷರಾಗಿ ಶಂಕರಪ್ಪ ವೀರಪ್ಪ ಮುಗದ ಹಾಗೂ ಉಪಾಧ್ಯಕ್ಷರಾಗಿ ಸುರೇಶಚಂದ್ರ ಕೃಷ್ಣ ಹೆಗಡೆ ಆಯ್ಕೆಯಾದರು. </p><p>ಅಧ್ಯಕ್ಷ ಸ್ಥಾನಕ್ಕೆ ಶಂಕರಪ್ಪ ಹಾಗೂ ಶಿವಲೀಲಾ ಕುಲಕರ್ಣಿ ಸ್ಪರ್ಧಿಸಿದ್ದರು. ಶಂಕರಪ್ಪ ಅವರು 8 ಮತ ಪಡೆದು ಗೆಲುವು ಸಾಧಿಸಿದರು. ಶಿವಲೀಲಾ ಅವರು ಆರು ಮತ ಪಡೆದು ಸೋಲುಂಡರು.</p><p>ಉಪಾಧ್ಯಕ್ಷ ಸ್ಥಾನಕ್ಕೆ ಸುರೇಶಚಂದ್ರ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಅವರು ಅವಿರೋಧವಾಗಿ ಆಯ್ಕೆಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>