ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಪ್ರಕಾಶ ಮಗದುಮ್, ನಾಗರಾಜ ಗುರ್ಲಹೊಸುರ, ಕಸಾಪ ಕೋಶಾಧ್ಯಕ್ಷ ಪ್ರವೀಣ ಪವಾರ, ಪಟ್ಟಣ ಪಂಚಾಯ್ತಿ ಸದಸ್ಯ ತಮೀಮಅಹ್ಮದ ತೇರಗಾಂವ, ರಮೇಶ ಕುನ್ನೂರಕರ, ಜೈಲಾನಿ ಸುದರ್ಜಿ, ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅಮೂಲ ಗುಂಜೀಕರ, ಸುರೇಶ ಜಗಾಪೂರ, ಎಂ.ಎಸ್. ಬಿರಾದಾರ ಇದ್ದರು.