ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಆಯೋಜಿಸಿದ ಫಲಪುಷ್ಪ ಪ್ರದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಫ್ರೂಟ್ ಆರ್ಟ್ ಅನ್ನು ವೀಕ್ಷಿಸಿದರು
ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಆಯೋಜಿಸಿದ ಫಲಪುಷ್ಪ ಪ್ರದರ್ಶನದಲ್ಲಿ ಹೂಗಳಿಂದ ನಿರ್ಮಿಸಿದ ಗೊಂಬೆಗಳನ್ನು ವಿದ್ಯಾರ್ಥಿಗಳು ವೀಕ್ಷಿಸಿದರು
ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ