ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹುಬ್ಬಳ್ಳಿ–ಧಾರವಾಡ ಹೆದ್ದಾರಿ: ಬೈಪಾಸ್‌ನಲ್ಲಿ ಕೊನೆಗಾಣದ ಅಪಘಾತ

ಏಳು ದಿನದಲ್ಲಿ ನಾಲ್ಕು ಅಪಘಾತ, ಏಳು ಮಂದಿ ಸಾವು
Published : 23 ಅಕ್ಟೋಬರ್ 2024, 5:40 IST
Last Updated : 23 ಅಕ್ಟೋಬರ್ 2024, 5:40 IST
ಫಾಲೋ ಮಾಡಿ
Comments
ಹುಬ್ಬಳ್ಳಿ–ಧಾರವಾಡ ಬೈಪಾಸ್‌ ರಸ್ತೆಯ ಧಾರಾವತಿ ಆಂಜನೇಯ ದೇವಸ್ಥಾನದ ಸಮೀಪ ರಸ್ತೆ ವಿಸ್ತೀರ್ಣ ಕಾಮಗಾರಿಗೆ ತೆಗ್ಗು ತೋಡಿದ ಜಾಗದಲ್ಲಿ ನೀರು ನಿಂತಿದೆ

ಹುಬ್ಬಳ್ಳಿ–ಧಾರವಾಡ ಬೈಪಾಸ್‌ ರಸ್ತೆಯ ಧಾರಾವತಿ ಆಂಜನೇಯ ದೇವಸ್ಥಾನದ ಸಮೀಪ ರಸ್ತೆ ವಿಸ್ತೀರ್ಣ ಕಾಮಗಾರಿಗೆ ತೆಗ್ಗು ತೋಡಿದ ಜಾಗದಲ್ಲಿ ನೀರು ನಿಂತಿದೆ

–ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ

ಬೈಪಾಸ್‌ ನಿರ್ವಹಣೆಯಿಲ್ಲದ ಕಾರಣ ಮತ್ತು ಮಳೆಯಿಂದ ಮತ್ತೆ ಅಪಘಾತಗಳು ನಡೆಯುತ್ತಿವೆ. ಸವಾರರು ಜಾಗ್ರತೆಯಿಂದ ವಾಹನ ಚಲಾಯಿಸಬೇಕು. ಅಪಘಾತ ನಿಯಂತ್ರಣಕ್ಕೆ ಪೊಲೀಸ್‌ ಇಲಾಖೆ ಕ್ರಮ ಕೈಗೊಳ್ಳುತ್ತಿದೆ
–ವಿನೋದ ಮುಕ್ತೇದಾರ, ಎಸಿಪಿ ಸಂಚಾರ ವಿಭಾಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT